ಪೆರಿಯಡ್ಕ, ಬೊಳ್ಳಾವು ಸಮೀಪ ಭಾರೀ ಭೂಕುಸಿತ, ಕೃಷಿಗೆ ಹಾನಿ


Team Udayavani, Aug 18, 2018, 11:28 AM IST

18-agust-5.jpg

ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕ ಸಮೀಪದ ಬೊಳ್ಳಾವು ಎಂಬಲ್ಲಿ ಅರ್ಧ ಎಕರೆಯಷ್ಟು ವಿಸ್ತಾ ರಕ್ಕೆ ಗುಡ್ಡ ಕುಸಿತ ಉಂಟಾಗಿದೆ. ಕೃಷಿ ತೋಟಗಳಿಗೆ ಲಕ್ಷಾಂತರಕ ರೂ. ಹಾನಿ ಸಂಭವಿಸಿದೆ.

ಈ ಭಾಗದಲ್ಲು ಸುಮಾರು 500 ಮೀ. ಉದ್ದ ಹಾಗೂ 400 ಮೀ. ಅಗಲಕ್ಕೆ ಭೂಕುಸಿತವಾಗಿದೆ. ಗುಡ್ಡ ಪ್ರದೇಶ ಸಂಪೂರ್ಣ ಜಾರಿ ಕೆಳಗೆ ಬಂದಿದೆ. ಇದರಿಂದ ಕೃಷ್ಣಪ್ಪ ಗೌಡ, ದೇವಪ್ಪ ಗೌಡ, ಮುತ್ತಪ್ಪ ಗೌಡ, ರುಕ್ಮಯ ಗೌಡ ಹಾಗೂ ಬಾಲಕೃಷ್ಣ ಎಂಬವರ ಅಡಿಕೆ ತೋಟ ನಾಶವಾಗಿದ್ದು, ಗುಡ್ಡದಲ್ಲಿದ್ದ ಹಲವು ಮರಗಳೂ ಧರಾಶಾಯಿಯಾಗಿವೆ. ಕೆಳಗೆ ತೋಡೊಂದು ಪೂರ್ಣ ಮುಚ್ಚಿ ಹೋಗಿದ್ದು, ಅಲ್ಲಿನ ನೀರೂ ತೋಟಗಳಿಗೆ ನುಗ್ಗಿ ಹಾನಿ ಮಾಡಿದೆ. ಭೂಮಿ ಇನ್ನಷ್ಟು ಬಿರುಕು ಬಿಟ್ಟಿದ್ದು, ಮತ್ತಷ್ಟು ಕುಸಿತದ ಭೀತಿ ಎದುರಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಗ್ರಾ.ಪಂ. ಸದಸ್ಯರಾದ ಸುರೇಶ್‌ ಅತ್ರೆಮಜಲು, ಸುನೀಲ್‌ ಕುಮಾರ್‌ ದಡ್ಡು, ಗ್ರಾಮಕರಣಿಕ ಚಂದ್ರ ನಾಯ್ಕ, ಗ್ರಾಮ ಸಹಾಯಕ ಯತೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಜತ್ತೂರಿನಲ್ಲೂ ಭೂ ಕುಸಿತ
ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿಯೂ ತೀವ್ರ ಪ್ರಮಾಣದ ಭೂಕುಸಿತವಾಗಿದ್ದು, ಮುರಳೀಧರ ರಾವ್‌, ಈಶ್ವರ ನಾಯಕ್‌ ಹಾಗೂ ಶಾಂತಪ್ಪ ಗೌಡ ಸಹಿತ ಹಲವರ ಅಡಿಕೆ, ರಬ್ಬರ್‌ ತೋಟಗಳಿಗೆ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದ ಇಲ್ಲಿಯೂ ತೋಡು ಮುಚ್ಚಿ ಹೋಗಿ, ತೋಟಗಳಿಗೆ ನೀರು ಹರಿದು ಹಾನಿ ಮಾಡುತ್ತಿದೆ.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.