ಮಂಗಳೂರು ವಕೀಲರ ಸಂಘಕ್ಕೆ ಮೇಯರ್ ಭೇಟಿ
Team Udayavani, Aug 11, 2017, 7:40 AM IST
ಮಹಾನಗರ: ಮಂಗಳೂರು ವಕೀಲರ ಸಂಘದ ಕಚೇರಿಗೆ ಮೇಯರ್ ಕವಿತಾ ಸನಿಲ್ ಅವರು ಭೇಟಿ ಮಾಡಿ, ವಕೀಲರ ಬೇಡಿಕೆಗಳನ್ನು ಆಲಿಸಿದರು.
ಮೊದಲ ಬಾರಿಗೆ ಮೇಯರ್ ಆಗಿ ವಕೀಲರ ಸಂಘಕ್ಕೆ ಆಗಮಿಸಿದ ಕವಿತಾ ಸನಿಲ್ ಅವರನ್ನು ವಕೀಲರ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಜಿಲ್ಲಾ ನ್ಯಾಯಾಲಯ ವ್ಯಾಪ್ತಿಯಲ್ಲಿ ಮಂಗಳೂರು ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ತುರ್ತು ಕಾಮಗಾರಿ ಹಾಗೂ ಯೋಜನೆಗಳ ಬಗ್ಗೆ ವಕೀಲರ ಸಂಘದ ವತಿಯಿಂದ ಮೇಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಮೇಯರ್, ಜಿಲ್ಲಾ ನ್ಯಾಯಾಲಯ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಎಲ್ಲ ಕಾಮಗಾರಿ ಹಾಗೂ ತುರ್ತು ಕೆಲಸಗಳನ್ನು ಜರೂರಾಗಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.ಸಂಘದ ಪ್ರಮುಖರಾದ ಸೀತಾರಾಮ ಶೆಟ್ಟಿ, ಎಂ.ವಿ.ಶಂಕರ ಭಟ್, ಪಿ.ನಾರಾಯಣ ಪೂಜಾರಿ, ರವೀಂದ್ರನಾಥ್ ರೈ, ಎಂ.ಆರ್.ಬಲ್ಲಾಳ್, ಪುಷ್ಪಲತಾ, ದಿನಕರ ಶೆಟ್ಟಿ, ಒ.ಟಿ.ಭಟ್, ಎಂ.ಆರ್. ನೊರೋನ್ಹಾ , ಪದ್ಮನಾಭ ಬಿ.ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?