ದೊಡ್ಡಿಕಟ್ಟ ಅನಾಹುತ  ಸ್ಥಳಕ್ಕೆ ಸಂಸದರ ಭೇಟಿ


Team Udayavani, Jun 24, 2018, 6:00 AM IST

ss-27.jpg

ಬಜಪೆ: ಎಂಎಸ್‌ಇಝಡ್‌ನ‌ ಅಣೆಕಟ್ಟು ಒಡೆದು ಮನೆ, ದೇವಸ್ಥಾನ ಹಾನಿಗೀಡಾದ ದೊಡ್ಡಿಕಟ್ಟ ಪ್ರದೇಶಕ್ಕೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಶಾಸಕ ಉಮಾನಾಥ ಕೋಟ್ಯಾನ್‌ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಶ್ರೀಸ್ವಯಂ ಭೂಲಿಂಗೇಶ್ವರ ದೇವಸ್ಥಾನ, ದೈವಸ್ಥಾನ ಹಾಗೂ ಮನೆಗಳಿಗೆ ಆಗಿರುವ ಹಾನಿಯ ತುರ್ತು ಪರಿಹಾರ ಕಾರ್ಯ ನಡೆಸುವಂತೆ ಮತ್ತು ಹಾನಿಗೀಡಾದ ವಸ್ತುಗಳ ಸಂಪೂರ್ಣ ಮೌಲ್ಯವನ್ನು ಭರಿಸುವಂತೆ ಎಂಎಸ್‌ಇಝಡ್‌ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಈ ಸಂದರ್ಭ ಎಲ್‌.ವಿ. ಅಮೀನ್‌, ಮಾಧವ ಅಮೀನ್‌ ಹಾಗೂ ಗೋಪಾಲ ಅಮೀನ್‌ ದೇವಸ್ಥಾನ ಹಾಗೂ ಮನೆಗೆ ಆಗಿರುವ ಹಾನಿಯ ಬಗ್ಗೆ ಮಾಹಿತಿ ನೀಡಿದರು. ತುರ್ತಾಗಿ ಪರಿಹಾರ ಕಾರ್ಯಗಳನ್ನು ಮುಗಿಸುವಂತೆ ಆಗ್ರಹಿಸಿದರು. ಹೂಳು, ಮಣ್ಣು, ಕೆಸರು ತೆಗೆಯುವ ಕಾರ್ಯ ಭರದಿಂದ ಸಾಗುತ್ತಿದ್ದು, ಒಂದು ಜೆಸಿಬಿ ಹಾಗೂ ಎರಡು ಹಿಟಾಚಿಗಳು ಕಾರ್ಯ ನಿರತವಾಗಿವೆ. ಶುಕ್ರವಾರ ರಾತ್ರಿ ಒಂದು ಗಂಟೆ ತನಕ ಮಾಧವ ಅಮೀನ್‌ ಅವರ ಮನೆಯೊಳಗೆ ಕೆಸರಿನಲ್ಲಿ ಮುಳುಗಿದ್ದ ಮನೆ ಸಾಮಗ್ರಿಗಳನ್ನು ಹುಡುಕಿ ಹೊರಗಿಡಲಾಯಿತು. ಬಳಿಕ ನೀರಿನೊಂದಿಗೆ ಬಂದು ಮನೆಯೊಳಗೆ ತುಂಬಿದ್ದ ಕೆಸರು, ಮಣ್ಣು, ಗಿಡ ಗಂಟಿಗಳನ್ನು ತೆಗೆದು ಸ್ವತ್ಛಗೊಳಿಸಲಾಯಿತು.

ಮನೆ ಕೆಲವೆಡೆ ಬಿರುಕು ಬಿಟ್ಟಿದೆ. ಕಿಟಿಕಿ, ಬಾಗಿಲುಗಳು ಹಾನಿಗೀಡಾಗಿವೆ. ಕಪಾಟಿನಲ್ಲಿದ್ದ ಬಟ್ಟೆಬರೆ, ದಾಖಲೆಗಳು ಕೆಸರಿನಿಂದ ಮುದ್ದೆಯಾಗಿವೆ. ಫ್ರಿಜ್‌, ಟಿವಿ ಇನ್ನಿತರ ಎಲೆಕ್ಟ್ರಾನಿಕ್‌ ಸಾಮಗ್ರಿಗಳು ಉಪಯೋಗಕ್ಕಿಲ್ಲವಾಗಿವೆ. ನಾಯಿಗಳ ಶವ ಪತ್ತೆ ನೀರುಪಾಲಾಗಿದ್ದ ಎರಡು ನಾಯಿ ಗಳ ಮೃತ ದೇಹಗಳು ಗದ್ದೆಯ ಕೆಸರಿನಲ್ಲಿ ಪತ್ತೆಯಾಗಿವೆ. ಶನಿವಾರ ಅವುಗಳ ಅಂತ್ಯಕ್ರಿಯೆ ಮಾಡಲಾಯಿತು. ನೀರಿನೊಂದಿಗೆ ತೇಲಿಹೋದ ಸ್ಕೂಟರ್‌ ಮನೆಯ ಹಿಂದುಗಡೆ ಕೆಸರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ, ಬೆೈಕ್‌ ಗದ್ದೆಯಲ್ಲಿ ಹಿಡಿ ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶನಿವಾರ ಬೆಳಗ್ಗೆ ದೇವಸ್ಥಾನ ಹಾಗೂ ದೈವಸ್ಥಾನದ ಆವರಣದಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯ ನಡೆಯಿತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.