ಕೊಕ್ಕಡ ಎಂಡೋ ಕೇಂದ್ರಕ್ಕೆ ರಾಜ್ಯ ವಿಕಲ ಚೇತನ ಆಯುಕ್ತ ಭೇಟಿ


Team Udayavani, Feb 22, 2019, 12:40 AM IST

2102nld1.jpg

ಕೊಕ್ಕಡ: ಎಂಡೋ ಸಂತ್ರಸ್ತರಿಗೆ ಸರಕಾರ ನೀಡಿದ ಸೌಲಭ್ಯಗಳು ಸರಿಯಾಗಿ ಅವರ ಮನೆಬಾಗಿಲಿಗೆ ತಲುಪುತ್ತಿಲ್ಲ ಎಂಬ ಎಂಡೋ ಹೋರಾಟಗಾರ ಸಂಜೀವ ಕಬಕ ಮತ್ತು ಕೊಕ್ಕಡದ ಎಂಡೋ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು ಅವರ ದೂರಿನ ಸತ್ಯಾ ಸತ್ಯತೆಯನ್ನು ತಿಳಿಯುವ ಸಲುವಾಗಿ ಕರ್ನಾಟಕ ರಾಜ್ಯ ವಿಕಲ ಚೇತನರ ಕಲ್ಯಾಣ ಇಲಾಖಾ ಆಯುಕ್ತ ವಿ.ಎಸ್‌.ಬಸವರಾಜು ಅವರು ಕೊಕ್ಕಡದ ಎಂಡೋಪಾಲನಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂದರ್ಭ ಎಂಡೋಪಾಲನಾ ಕೇಂದ್ರದಲ್ಲಿ ಇರುವ ಹಲವು ಮಕ್ಕಳು ವಿದ್ಯಾರ್ಜನೆ ಮಾಡಲು ಶಕ್ತರಾಗಿದ್ದರೂ ಜಿಲ್ಲಾ ಶಿಕ್ಷಣ ಇಲಾಖೆ ಕಡೆಯಿಂದ ಪ್ರತೀ ಎಂಡೋ ಸಂತ್ರಸ್ತರನ್ನು ಕಲಿಕೆಗಾಗಿ ಪ್ರೇರೇಪಣೆ ನೀಡಲು ವಿಫ‌ಲವಾಗಿರುವುದನ್ನು ಆಯುಕ್ತರು ಪರಿಗಣಿಸಿದರು.. ಈ ಸಂದರ್ಭ ಶಿಕ್ಷಣ ಇಲಾಖಾ ಅಧಿಕಾರಿಗಳ ಜತೆ ಮಾತನಾಡಿದ ಆಯುಕ್ತರು, ಶಿಕ್ಷಣ ಇಲಾಖೆಯ ಮೂಲಕ ಪ್ರತೀ ಗ್ರಾಮಗಳ ಎಂಡೋ ಸಂತ್ರಸ್ತರ ಮನೆಗಳಿಗೆ ಭೇಟಿ ಮಾಡಿ ಮಕ್ಕಳಿಗೆ ಶಿಕ್ಷಣವನ್ನು ಕಡ್ಡಾಯವಾಗಿ ನೀಡಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಆದೇಶಿಸಿದರು.

ಶಿಕ್ಷಣ ಇಲಾಖೆ ತತ್‌ಕ್ಷಣ ಕಾರ್ಯಪ್ರವೃತ್ತರಾಗಿ, ಮುಂದಿನ ಸಭೆಗೆ ಸರಿಯಾದ ಅಂಕಿ ಅಂಶಗಳ ಸಹಿತ ವರದಿ ಸಲ್ಲಿಸಬೇಕು ಎಂದು ತಿಳಿಸಿದರು. ಮೊಬೈಲ್‌ ಚಿಕಿತ್ಸಾ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಸರಕಾರದಿಂದ ಮಾಹಿತಿ ಹಕ್ಕಿನಲ್ಲಿ ನೀಡಿದ ವರದಿಯಲ್ಲಿ ಉಲ್ಲೇಖೀಸಿರುವಂತೆ ಪ್ರತೀ ಸಂತ್ರಸ್ತರಿಗೆ ಪಡಿತರ ಸರಬರಾಜು ಆಗುತ್ತಿಲ್ಲ ಎನ್ನುವ ದೂರಿಗೆ ಆಯುಕ್ತರು ಪರಿಶೀಲಿಸುವ ಭರವಸೆ ನೀಡಿದರು. 

ಈ ಸಂದರ್ಭ ರಾಜ್ಯ ವಿಕಲ ಚೇತನರ ಕಲ್ಯಾಣ ಇಲಾಖೆಯ ಅಸಿ ಸ್ಟೆಂಟ್‌ ಕಮಿಷನರ್‌ ಎಸ್‌.ಕೆ. ಪದ್ಮನಾಭ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ, ಜಿಲ್ಲಾ ಶಿಕ್ಷಣಾಧಿಕಾರಿ ಶಿವರಾಮಯ್ಯ, ತಾ.ಶಿಕ್ಷಣಾಧಿಕಾರಿ ತಾರಾಕೇಸರಿ, ಕಂದಾಯ ನಿರೀಕ್ಷಕ ಪ್ರತೀಕ್‌, ಗ್ರಾಮಕರಣಿಕ ರೂಪೇಶ್‌, ಸಾಮಾಜಿಕ ಹೋರಾಟಗಾರ ಸಂಜೀವ ಕಬಕ, ಎಂಡೋ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು, ಶಿ. ಇಲಾಖಾ ನೋಡೆಲ್‌ ಅಧಿಕಾರಿ ಗಳಾದ ಸೂರ್ಯನಾರಾಯಣ ಪುತ್ತೂ ರಾಯ, ಸೀತಾಕುಮಾರಿ, ದಿವ್ಯಾ  ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.