ಲಾಕ್ ಡೌನ್ ಲೆಕ್ಕಿಸದೆ ಸಂತೆ ಮಾಡಲು ಬಂದ ವ್ಯಾಪಾರಿಗಳು : ಪೊಲೀಸರಿಂದ ತೆರವು
Team Udayavani, Apr 30, 2021, 4:29 PM IST
ಮೂಡುಬಿದಿರೆ : ವಾರದ ಸಂತೆಗೆ ಸದ್ಯ ಅವಕಾಶ ಇಲ್ಲ ವೆಂದು ಕಳೆದ ಶುಕ್ರವಾರವೇ ಪುರಸಭಾ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ಮೂಡುಬಿದಿರೆ ಪುರಸಭಾ ಮಾರುಕಟ್ಟೆಗೆ ಶುಕ್ರವಾರ ಹೊರಜಿಲ್ಲೆಗಳಿಂದ ತರಕಾರಿ, ಹಣ್ಣುಹಂಪಲು ವ್ಯಾಪಾರಿಗಳು ಆಗಮಿಸಿ ಬೆಳಗ್ಗೆ ವ್ಯಾಪಾರ ನಿರತರಾಗಿದ್ದರು.
ಸುಮಾರು 9 ಗಂಟೆಗೆ ಪುರಸಭಾ ಅಧಿಕಾರಿಗಳು ಪೊಲೀಸರ ಜೊತೆ ಆಗಮಿಸಿ ಹೊರಜಿಲ್ಲೆಗಳ ಮೂವರು ವ್ಯಾಪಾರಿ ಗಳಿಗೆ ದಂಡ ವಿಧಿಸಿ ಜಾಗ ತೆರವು ಮಾಡಿಸಿದರು.
ಹತ್ತು ಗಂಟೆಯ ಬಳಿಕ ಮಾರುಕಟ್ಟೆಯಲ್ಲಿದ್ದ ಎಂದಿನ ತರಕಾರಿ ಅಂಗಡಿಗಳೂ ಒಳಗೊಂಡಂತೆ ಮೂಡುಬಿದಿರೆಯ ಎಲ್ಲ ಅವಶ್ಯಕ ಸೇವೆಗಳನ್ನು ಬಂದ್ ಮಾಡಲಾಯಿತು. ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಇದೇ ಹಿನ್ನೆಲಯಲ್ಲಿ ಪೊಲೀಸರು ಬೇರೆ ಕಡೆಯಿಂದ ಬಂದ ವ್ಯಾಪಾರಿಗಳನ್ನು ಜಾಗ ಖಾಲಿ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…