ಗ್ರಾಮಾಂತರದ ಗ್ರಾಹಕರಿಗೂ ಇನ್ನು ಲಭ್ಯ

ಮೆಸ್ಕಾಂ ಆನ್‌ಲೈನ್‌ ಬಿಲ್‌ ಪಾವತಿ ಸೌಲಭ್ಯ

Team Udayavani, May 29, 2019, 6:00 AM IST

e-3

ಮಂಗಳೂರು: ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿಯು (ಮೆಸ್ಕಾಂ) ಗ್ರಾಮಾಂತರ ಪ್ರದೇಶದ ವಿದ್ಯುತ್‌ ಗ್ರಾಹಕರಿಗೆ ಆನ್‌ಲೈನ್‌ ಮತ್ತು ಪೇಟಿಎಂ ಮೂಲಕ ವಿದ್ಯುತ್‌ ಬಿಲ್‌ ಪಾವತಿ ಮಾಡುವ ಸೇವೆಯನ್ನು ಪ್ರಾರಂಭಿಸಿವೆ.

ಗ್ರಾಮಾಂತರ ಪ್ರದೇಶದ ವಿದ್ಯುತ್‌ ಬಳಕೆದಾರ ಗ್ರಾಹಕರು ನಗರ ಪ್ರದೇಶಕ್ಕೆ ತೆರಳಿ ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ನಿಂತು ಬಿಲ್‌ ಪಾವತಿ ಮಾಡುತ್ತಿದ್ದರು. ಇದರಿಂದ ಗ್ರಾಹಕರಿಗೆ ಮುಕ್ತಿ ನೀಡುವ ಕಾರಣದಿಂದ ನಗರದ ಪ್ರದೇಶದ ವಿದ್ಯುತ್‌ ಗ್ರಾಹಕರಿಗೆ ಮಾತ್ರ ಆನ್‌ಲೈನ್‌ ಬಿಲ್‌ ಪಾವತಿ ಸೌಲಭ್ಯ ನೀಡಿದ್ದ ಮೆಸ್ಕಾಂ ಇದೀಗ ಗ್ರಾಮೀಣ ಪ್ರದೇಶದ ಗ್ರಾಹಕರಿಗೂ ಈ ಸೌಲಭ್ಯವನ್ನು ವಿಸ್ತರಿಸಿವೆ. ಇದರೊಂದಿಗೆ ಮೆಸ್ಕಾಂ ವ್ಯಾಪ್ತಿಯ ಉಡುಪಿ, ದ.ಕ., ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಸುಮಾರು 16 ಲಕ್ಷಕ್ಕೂ ಅಧಿಕ ಗ್ರಾಹಕರು ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಿದೆ. ಗ್ರಾಹಕರು ಮನೆಯಲ್ಲಿಯೇ ಕುಳಿತು ಆ್ಯಂಡ್ರಾಯ್ಡ ಪೋನ್‌ ಮೂಲಕ ಬಿಲ್‌ ಪಾವತಿ ಮಾಡುವ ಸರಳ ವಿಧಾನವನ್ನು ಮೆಸ್ಕಾಂ ಪರಿಚಯಿಸಿದೆ.

ಪಾವತಿ ಹೇಗೆ?
www. mesco.in ವೆಬ್‌ಸೈಟ್‌ಗೆ ಹೋದಾಗ ಆಯ್ಕೆ ಪರದೆಯು ತೆರೆದುಕೊಳ್ಳುತ್ತದೆ. ಹಾಗೆಯೇ ಆನ್‌ಲೈನ್‌ ಪೇಮೆಂಟ್‌ ಸಿಸ್ಟಮ್‌ ಐಕಾನ್‌ ಕಾಣುತ್ತದೆ. ಅದನ್ನು ಕ್ಲಿಕ್‌ ಮಾಡಿದರೆ ಆರ್‌ಎಪಿಡಿಆರ್‌ ಪಟ್ಟಣ ಹಾಗೂ ಗ್ರಾಮಾಂತರ ಎಂಬ ಆಯ್ಕೆ ತೆರೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಗ್ರಾಹಕರು ಗ್ರಾಮಾಂತರ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅನಂತರ ವಿದ್ಯುತ್‌ ಗ್ರಾಹಕರ ಆರ್‌ಆರ್‌ ಸಂಖ್ಯೆ ನಮೂದಿಸಿ ತ್ವರಿತವಾಗಿ ಬಿಲ್‌ ಪಾವತಿ ಮಾಡಬಹುದು.

ಪೇಟಿಎಂ ಮೂಲಕವೂ ಬಿಲ್‌ ಪಾವತಿ ಮಾಡುವ ಅವಕಾಶವಿದ್ದು, ಗ್ರಾಹಕರು ಮೊಬೈಲ್‌ ಸಂಖ್ಯೆ ದಾಖಲು ಮಾಡಿದ್ದರೆ, ಪಾವತಿಸಿದ ಕೂಡಲೇ ಎಸ್‌ಎಂಸ್‌ ಸಂದೇಶ ನೀಡುವ ವ್ಯವಸ್ಥೆಯೂ ಇದೆ. ನಗರ ಪ್ರದೇಶದವರು ಭಾರತ್‌ ಬಿಲ್‌ ಪೇ ಸರ್ವಿಸ್‌ (ಬಿಬಿಪಿಎಸ್‌) ಮೂಲಕವೂ ಬಿಲ್‌ ಪಾವತಿಸಬಹುದು. ಆದರೆ ಈ ಸೌಲಭ್ಯವು ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಸದ್ಯಕ್ಕೆ ಸಿಗುತ್ತಿಲ್ಲ. ಮೇ 16ರಿಂದ ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಅಧಿಕೃತವಾಗಿ ಆರಂಭಿಸಲಾಗಿದೆ. ಮೆಸ್ಕಾಂನ 24 ಲಕ್ಷ ಗ್ರಾಹಕರ ಪೈಕಿ 16 ಲಕ್ಷಕ್ಕೂ ಅಧಿಕ ಗ್ರಾಮೀಣ ಭಾಗದ ಗ್ರಾಹಕರು ಈ ಸೌಲಭ್ಯ ಪಡೆಯಲಿದ್ದಾರೆ.

ಸಮಯ ವ್ಯರ್ಥ ಇಲ್ಲ
ಬಿಲ್‌ ಪಾವತಿಗಾಗಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡಬೇಕಾಗಿಲ್ಲ. ಮನೆಯಲ್ಲೇ ಮೊಬೈಲ್‌ ಬಳಕೆ ಮಾಡಿಕೊಂಡು ಆನ್‌ಲೈನ್‌ ವ್ಯವಸ್ಥೆಯಿಂದ ಬಿಲ್‌ ಪಾವತಿಸಬಹುದು.
– ಸ್ನೇಹಲ್‌ ಆರ್‌., ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.