ಬಿಸಿಯೂಟ ನಿರಾಕರಣೆ ನೀಚ ರಾಜಕೀಯ: ಎಂ.ಎಸ್‌. ಮಹಮ್ಮದ್‌


Team Udayavani, Feb 11, 2018, 8:15 AM IST

s-30.jpg

ಮಂಗಳೂರು: ಕಲ್ಲಡ್ಕ ಹಾಗೂ ಪುಣಚದ ಶಾಲೆಗಳು ಅನುದಾನಿತ ಶಾಲೆಗಳಲಾಗಿದ್ದು, ಅವು ಸರಕಾರದ ಬಿಸಿಯೂಟ ಯೋಜನೆಯನ್ನು ಪಡೆಯಲು ಅರ್ಹವಾಗಿವೆ. ಶಾಲೆಯ ಆಡಳಿತ ಮಂಡಳಿ ಸರಕಾರದ ಇತರ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಬಿಸಿಯೂಟವನ್ನು ನಿರಾಕರಿಸುವ ಮೂಲಕ ನೀಚ ರಾಜಕೀಯ ಮಾಡುತ್ತಿದೆ ಎಂದು ದ.ಕ.ಜಿ.ಪಂ. ವಿಪಕ್ಷ ನಾಯಕ ಎಂ.ಎಸ್‌. ಮಹಮ್ಮದ್‌ ಆರೋಪಿಸಿದರು.

ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಎರಡು ಶಾಲೆಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಕೊಲ್ಲೂರು ದೇಗುಲದಿಂದ ಬರುತ್ತಿದ್ದ ಅನುದಾನವನ್ನು ಸರಕಾರ ನಿಲ್ಲಿಸಿದೆ ಎಂಬ ಆರೋಪ ಮಾಡಲಾಗುತ್ತಿದೆ. ಈ ರೀತಿ ದೂರದ ಶಾಲೆಗಳಿಗೆ ಅನುದಾನ ನೀಡಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಸರಕಾರ ಅನುದಾನ ನಿಲ್ಲಿಸಿದೆ. 

ಆದರೆ ಇದನ್ನೇ ಕಾರಣವಾಗಿಟ್ಟುಕೊಂಡು ಶಾಲಾ ಆಡಳಿತ ಮಂಡಳಿ ಮಕ್ಕಳಿಂದ ಭಿಕ್ಷೆ ಬೇಡಿಸುವ ಕೆಲಸ ಮಾಡಿದೆ. ಅನುದಾನ ನಿಲ್ಲಿಸಿರುವ ವಿಚಾರ ಜಿ.ಪಂ. ಸಾಮಾನ್ಯ ಸಭೆಯಲ್ಲೂ ಚರ್ಚೆಯಾಗಿದ್ದು, ಆ ಶಾಲೆಗಳಿಗೆ ಅಕ್ಷರ ದಾಸೋಹ ಯೋಜನೆಯಲ್ಲಿ ಬಿಸಿಯೂಟ ನೀಡುವಂತೆ ಕಾಂಗ್ರೆಸ್‌ ಜಿ.ಪಂ. ಸದಸ್ಯರು ಆಗ್ರಹಿಸಿದ್ದೇವೆ. 

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್‌ ಹಮೀದ್‌ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಅವರು ಅನುದಾನ ಕಡಿತ ಮಾಡಿರುವ ವಿಚಾರವನ್ನು ವಿಧಾನ ಪರಿಷತ್‌ ಕಲಾಪದಲ್ಲೂ ಪ್ರಸ್ತಾಪಿಸಿರುವುದು ಖಂಡನೀಯ. ಕೊಲ್ಲೂರಿನ ಅನುದಾನವನ್ನು ಸ್ಥಳೀಯ ಶಾಲೆಗಳಿಗೆ ನೀಡುವುದರಲ್ಲಿ ನಮ್ಮ ವಿರೋಧವಿಲ್ಲ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ, ಜಿ.ಪಂ. ಸದಸ್ಯರಾದ ಡಿ.ಎಸ್‌. ಮಮತಾ ಗಟ್ಟಿ, ಚಂದ್ರಪ್ರಕಾಶ್‌ ಶೆಟ್ಟಿ, ಬಿ. ಪದ್ಮಶೇಖರ್‌ ಜೈನ್‌, ಧರಣೇಂದ್ರ, ಮಂಜುಳಾ ಮಾವೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.