ಹೈನುಗಾರರಿಗೆ ಆಸರೆಯಾಗಿ ಮುನ್ನಡೆಯುತ್ತಿರುವ ಸಂಘ

ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Mar 2, 2020, 5:29 AM IST

Siddakatte

ಆರಂಭದಲ್ಲಿ 250 ಸದಸ್ಯರನ್ನೊಳಗೊಂಡಿದ್ದ ಸಂಘವು 50 ಲೀ. ಹಾಲು ಸಂಗ್ರಹಿಸುತ್ತಿತ್ತು. ಸಂಘ ಹಂತಹಂತವಾಗಿ ಅಭಿವೃದ್ಧಿಗೊಂಡು ಸದಸ್ಯರನ್ನು ಜತೆಗೂಡಿಸುತ್ತ ಇಂದು 642 ಸದಸ್ಯರನ್ನೊಳಗೊಂಡಿದ್ದು, 4 ಸಾವಿರ ಲೀ. ಹಾಲು ಸಂಗ್ರಹಿಸುತ್ತಿದೆ.

ಪುಂಜಾಲಕಟ್ಟೆ: ಬಂಟ್ವಾಳ ತಾ|ನ ಸಂಗ ಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಕಪೆìಯ ಪ್ರಗತಿಪರ ಕೃಷಿಕ ಪದ್ಮನಾಭ ಹೆಗ್ಡೆ ಅವರ ಸ್ಥಾಪಕಾಧ್ಯಕ್ಷತೆಯಲ್ಲಿ 1988ರ ನ. 5ರಂದು ಬಾಡಿಗೆ ಕಟ್ಟಡದಲ್ಲಿ ಆರಂಭಗೊಂಡ ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ 32 ವರ್ಷಗಳನ್ನು ಪೂರೈಸಿ ಪರಿಸರದ ಹೈನುಗಾರ ರಿಗೆ ಆಸರೆಯಾಗಿದೆ. ಪ್ರಸ್ತುತ ಸದಾಶಿವ ಕೆ. ಕಪೆì ಮತ್ತು ರತ್ನಕುಮಾರ್‌ಚೌಟ ಸ್ಥಾಪಕ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಆರಂಭದಲ್ಲಿ ಸಂಘವು 250 ಸದಸ್ಯ ರನ್ನೊಳಗೊಂಡಿದ್ದು, 50 ಲೀ. ಹಾಲು ಸಂಗ್ರಹ ವಾಗುತ್ತಿತ್ತು. ಸಂಘ ಹಂತಹಂತವಾಗಿ ಅಭಿವೃದ್ಧಿ ಗೊಂಡು ಸದಸ್ಯರನ್ನು ಜತೆಗೂಡಿಸುತ್ತ ಇಂದು 642 ಸದಸ್ಯರನ್ನೊಳಗೊಂಡಿದ್ದು, 4 ಸಾವಿರ ಲೀ. ಹಾಲು ಸಂಗ್ರಹಿಸುತ್ತಿದೆ. ದಂಡೆಗೋಳಿ, ಪಂಜಿಕಲ್ಲು ಸಂಘಗಳಿಂದ ಹಾಲು ಸಂಗ್ರಹಿಸಲಾಗುತ್ತಿದೆ.

1995ರಲ್ಲಿ ಸ್ವಂತ ಕಟ್ಟಡಕ್ಕೆ ಪಾದರ್ಪಣೆ ಗೊಂಡ ಸಂಘ ಪ್ರಸ್ತುತ ಸಿದ್ದಕಟ್ಟೆ-ಕಪೆì ರಸ್ತೆಯಲ್ಲಿ 5 ಸೆಂಟ್ಸ್‌ ಸ್ಥಳದಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಅಂಗಡಿ ಕೊಠಡಿಗಳನ್ನು ಬಾಡಿಗೆಗೆ ನೀಡಿದೆ. ವಿಶಾಲ ಸಭಾಂಗಣ, ಕಚೇರಿ, ಮೀಟಿಂಗ್‌ ಹಾಲ್‌, ಸಾಂಧ್ರ ಶೀತಲೀಕರಣ ಘಟಕ ಹೊಂದಿದೆ. 2003 ರಲ್ಲಿ ಬೆಳ್ಳಿ ಹಬ್ಬ ಆಚರಿಸಲಾಗಿದೆ. ಪ್ರಸಕ್ತ ವಾರ್ಷಿಕ 14 ಕೋಟಿ ರೂ. ವಹಿವಾಟು ಹೊಂದಿದ್ದು, ಸುಮಾರು 18 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ.

ಸಾಂಧ್ರ ಶೀತಲೀಕರಣ ಘಟಕ
ಸಂಘವು 5 ಸಾವಿರ ಲೀ. ಸಾಮರ್ಥ್ಯದ ಸಾಂಧ್ರ ಶೀತಲೀಕರಣ ಘಟಕ ಹೊಂದಿದ್ದು, ಸಂಗಬೆಟ್ಟು, ಸಿದ್ದಕಟ್ಟೆ, ಕಪೆì, ಪರಿಸರದಿಂದ ಹಾಲು ಸಂಗ್ರಹಿಸಲಾಗುತ್ತಿದೆ. ಸಂಘದಲ್ಲಿ ಜಾನುವಾರು ಪ್ರದರ್ಶನ, ಮಾಹಿತಿ ಶಿಬಿರ ಗಳನ್ನು ನಡೆಸಲಾಗುತ್ತಿದ್ದು, ಹಾಲು ಒಕ್ಕೂಟದ ಮತ್ತು ಸರಕಾರಿ ವಿವಿಧ ಅನುದಾನ ಗಳನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿವರ್ಷ ಹಾಲು ಉತ್ಪಾದಕರಿಗೆ ಬೋನಸ್‌, ಪ್ರೋತ್ಸಾ ಹಕರ ಬಹುಮಾನ ನೀಡುತ್ತಿದೆ. ಒಕ್ಕೂಟದ ಸಹಯೋಗ ದಿಂದ ಸದಸ್ಯ ರೈತರಿಗೆ ವಿವಿಧ ಸವಲತ್ತು, ಸಹಾಯಧನ ನೀಡುತ್ತ ಪ್ರೋತ್ಸಾಹಿಸುತ್ತದೆ. ಸಂಘದಲ್ಲಿ ಪಶುಗಳಿಗೆ ಕೃತಕ ಗರ್ಭಧಾರಣೆ ಸೌಲಭ್ಯವಿದ್ದು, ಇದನ್ನು ಸಿಬಂದಿ ನಿರ್ವಹಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಗಳು
ಸಂಘವು ಪರಿಸರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳಲ್ಲಿ ಸಹಭಾಗಿತ್ವ ನೀಡುತ್ತಾ ಧನಸಹಾಯ ಒದಗಿಸುತ್ತಾ ಬಂದಿದೆ. ಸಂಘದ ಸದಸ್ಯರ ಸಾಧಕ ಮಕ್ಕಳನ್ನು ಗೌರವಿಸುವುದು, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಸಂಘದ ಸದಸ್ಯ ರವೀಂದ್ರ ಜೈನ್‌ ಅವರ ಪುತ್ರಿ, ರಾಷ್ಟ್ರೀಯ ಕ್ರೀಡಾ ಪ್ರತಿಭೆ ರಮ್ಯಶ್ರೀ ಜೈನ್‌ ಅವರಿಗೆ ಕ್ರೀಡಾ ಪ್ರೋತ್ಸಾಹ ನೀಡಲಾಗಿದೆ.

ಪ್ರಶಸ್ತಿ, ಸಾಧನೆಗಳು
ಸಂಘಕ್ಕೆ 1998-99, 1999-2000 ಮತ್ತು 2015-16ರಲ್ಲಿ ಒಕ್ಕೂಟದಿಂದ ತಾಲೂಕಿನ ಉತ್ತಮ ಸಂಘವೆಂಬ ಪ್ರಶಸ್ತಿ ಬಂದಿದೆ. 2017-18ರಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘದ ನಿರ್ದೆಶಕಿ ಅರುಣಾ ವಿ. ದೋಟ ಮತ್ತು ಸುರೇಶ್‌ ಪಾಣಿಮೇರು ಅವರು ಅತೀ ಹೆಚ್ಚು ಹಾಲು ಪೂರೈಸಿದ ಗೌರವಕ್ಕೆ ಭಾಜನರಾಗಿದ್ದಾರೆ.

ಮಾಜಿ ಅಧ್ಯಕ್ಷರು
ಪದ್ಮನಾಭ ಹೆಗ್ಡೆ, ಪ್ರಭಾಕರ ಐಗಳ್‌, ಜಯರಾಮ ಅಡಪ್ಪ, ಗೋಪಾಲ ಬಂಗೇರ, ಅಜಿತ್‌ ಕುಮಾರ್‌ ಜೈನ್‌, ಸದಾಶಿವ.

-ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.