ಕಂಬಳಪದವು: ಮಿನಿ ಅಂಬೇಡ್ಕರ್ ಭವನಕ್ಕೆ ದುಷ್ಕರ್ಮಿಗಳಿಂದ ಕಲ್ಲೆಸೆತ
Team Udayavani, Jul 31, 2017, 8:20 AM IST
ಉಳ್ಳಾಲ: ಪಾವೂರು ಗ್ರಾಮದ ಕಂಬಳ ಪದವು ಸರಕಾರಿ ಪ್ರೌಢಶಾಲೆ ಸಮೀಪದ ಮಿನಿ ಅಂಬೇಡ್ಕರ್ ಭವನಕ್ಕೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ.
ಈ ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಶಾಂತಿ ಕದಡುವ ಯತ್ನ ಕಿಡಿಗೇಡಿಗಳು ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ತಾತ್ಕಾಲಿಕ ಬಸ್ ತಂಗುದಾಣವನ್ನು ಹಾನಿ ಮಾಡಿದ್ದರು. ಬಿಯರ್ ಬಾಟಲಿಗಳನ್ನು ರಸ್ತೆಯುದ್ದಕ್ಕೂ ಒಡೆದು ಹಾಕಿದ್ದರು. ಬಂಟ್ವಾಳ ಗಲಭೆ ಸಂದರ್ಭದಲ್ಲಿ ಬಸ್ಗಳಿಗೆ ಹಾನಿ ಮಾಡಿದ್ದ ಕಿಡಿಗೇಡಿಗಳು ಈವರೆಗೆ ದಾಂಧಲೆ ನಡೆಸಿದ ಆರೋಪಿಗಳು ಪತ್ತೆಯಾಗಿಲ್ಲ. ಇದೀಗ ಅಂಬೇಡ್ಕರ್ ಭವನದ ಗಾಜುಗಳನ್ನು ಪುಡಿಗೈದಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು