ಮುನ್ನೂರು ಮಜಲುತೋಟ: ಮಿನಿ ಬಸ್ ಢಿಕ್ಕಿ ಮಹಿಳೆ ಸಾವು
Team Udayavani, Jul 28, 2020, 10:53 AM IST
ಉಳ್ಳಾಲ: ಮಿನಿಬಸ್ ಢಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುನ್ನೂರು ಮಜಲುತೋಟ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಹರೇಕಳ ಗ್ರಾಮದ ಸಂಪಿಗೆದಡಿ ನಿವಾಸಿ ಗಿರಿಜಾ (60) ಮೃತರು. ಇವರು ಮಜಲುತೋಟ ಎಂಬಲ್ಲಿರುವ ಸಂಬಂಧಿ ಕಲ್ಯಾಣಿ ಎಂಬವರ ಮನೆಗೆ ಹೋಗಲೆಂದು ರಸ್ತೆ ದಾಟುವ ಸಂದರ್ಭ ಮಿನಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಗಿರಿಜಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಗುರಿ ಸಂಚಾರಿ ಠಾಣೆಯಲ್ಲಿ ಮಿನಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ