ಮಿನಿ ಪ್ಯಾಸೆಂಜರ್‌ ವಾಹನ ನಿಲುಗಡೆ: ಆಕ್ರೋಶ

ಬಿ.ಸಿ.ರೋಡ್‌ ಬಸ್‌ ನಿಲ್ದಾಣ

Team Udayavani, May 29, 2022, 10:25 AM IST

passenger

ಬಂಟ್ವಾಳ: ಪುಂಜಾಲಕಟ್ಟೆ- ಮಡಂತ್ಯಾರು ಮೊದಲಾದ ಭಾಗಗಳಿಗೆ ತೆರಳುವ ಮಿನಿ ಪ್ಯಾಸೆಂಜರ್‌ ವಾಹನಕ್ಕೆ ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲೇ ಅವಕಾಶ ನೀಡಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಿಲ್ದಾಣದಲ್ಲಿ ಬಸ್‌ಗಳೇ ನಿಲ್ಲುವುದಕ್ಕೆ ಸರಿಯಾದ ಅವಕಾಶ ಇಲ್ಲದೆ ಇರುವಾಗ ಇತರ ವಾಹನಗಳಿಗೆ ಯಾಕೆ ಅವಕಾಶ ಎಂದು ಪ್ರಶ್ನಿಸುತ್ತಿದ್ದಾರೆ.

ಮಂಗಳೂರಿನಿಂದ ಆಗಮಿಸಿ ಪುತ್ತೂರು, ಧರ್ಮಸ್ಥಳ, ಉಪ್ಪಿನಂಗಡಿ, ವಿಟ್ಲ ಸೇರಿದಂತೆ ಇತರ ದೂರದ ಊರುಗಳಿಗೆ ತೆರಳುವ ಬಸ್‌ಗಳು ಹೆದ್ದಾರಿ ಬದಿ ನಿಂತು ಜನರನ್ನು ಇಳಿಸಿ, ಹತ್ತಿಸಿಕೊಂಡು ಸಾಗುತ್ತಿವೆ. ಅವ್ಯವಸ್ಥೆಯಿಂದ ಕೂಡಿದ್ದ ಈ ಪ್ರದೇಶವನ್ನು ಕೆಲವು ಸಮಯಗಳ ಹಿಂದೆ ಯಷ್ಟೇ ದುರಸ್ತಿ ಮಾಡಿ ಪ್ರಯಾಣಿಕರಿಗೆ ನಿಲ್ಲುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಆದರೆ ಪ್ರಸ್ತುತ ಪ್ರಯಾಣಿಕರು ನಿಲ್ಲುವ ಪ್ರದೇಶದಲ್ಲಿ ಮಿನಿ ಪ್ಯಾಸೆಂಜರ್‌ ವಾಹನಗಳು ನಿಲ್ಲುತ್ತಿದ್ದು, ಬಸ್‌ಗಳಿಗೆ ಕಾಯುತ್ತಿರುವ ಪ್ರಯಾಣಿಕರಿಗೆ ತೊಂದರೆ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ.

ಬಸ್‌ಗಳು ನಿಲ್ಲುವ ಸ್ಥಳದಲ್ಲಿ ಇತರ ವಾಹನಗಳು ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತಿಲ್ಲ. ಆದರೆ ಬಿ.ಸಿ.ರೋಡ್‌ನಲ್ಲಿ ಪ್ಯಾಸೆಂಜರ್‌ ವಾಹನಗಳು ಬಸ್‌ ಗಳ ಮಧ್ಯಕ್ಕೆ ಬಂದು ಪ್ರಯಾಣಿಕರನ್ನು ಕರೆದುಕೊಂಡು ಹೋಗು ತ್ತಿರುವುದು ನಿಯಮಬಾಹಿರ ಎಂಬ ಮಾತುಗಳು ಕೇಳಿಬರುತ್ತಿದೆ.

ಅಂತಹ ಪ್ಯಾಸೆಂಜರ್‌ ವಾಹನಗಳು ಬಸ್‌ ನಿಲ್ದಾಣದ ಬಳಿ ನಿಲ್ಲದೆ ಹೆದ್ದಾರಿ ಬದಿಯಿಂದಲೇ ಪ್ರಯಾಣಿಕರನ್ನು ಹತ್ತಿಸಿ ಕೊಂಡು ಸಾಗಿದರೆ ಯಾವುದೇ ತೊಂದರೆ ಇಲ್ಲ. ಆದರೆ ಬಸ್‌ಗಳು ನಿಲ್ಲುವ ಸ್ಥಳದಲ್ಲೇ ನಿಂತು ತಾವು ತೆರಳುವ ಊರಿನ ಹೆಸರು ಹೇಳಿ ಪ್ರಯಾಣಿಕರನ್ನು ಕರೆಯುತ್ತಾರೆ. ಈ ರೀತಿ ನಿಲ್ದಾಣದ ಬಳಿ ನಿಲ್ಲುವುದಕ್ಕೆ ಅವಕಾಶ ನೀಡಬಾರದು ಎಂದು ಪ್ರಯಾಣಿಕರು ಪೊಲೀಸರಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.