ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
Team Udayavani, Mar 6, 2021, 3:32 PM IST
ಮಂಗಳೂರು: ನಮ್ಮ ವಿರುದ್ಧ ಕೆಲವು ಷಡ್ಯಂತ್ರಗಳು ನಡಿಯುತ್ತಿದೆ. ಹೀಗಾಗಿ ನಾವು ನ್ಯಾಯಾಲಯಕ್ಕೆ ಹೋಗಿದ್ದೇವೆ. ಅರ್ಜಿ ಸಲ್ಲಿಸಿದರ ಹಿಂದೆ ಬೇರೆ ಯಾವ ಉದ್ದೇಶ ಇಲ್ಲ ಎಂದು ಸಚಿವ ಭೈರತಿ ಬಸವರಾಜ್ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅವಶ್ಯಕತೆಗೆ ನಾವು ಹೋಗಿದ್ದೇವೆ. ಮುಂಬೈನಲ್ಲಿ ಏನೂ ನಡೆದೇ ಇಲ್ಲ. ನಡೆದಿದ್ದರೆ ಅವರು ದಾಖಲೆ ಬಿಡುಗಡೆ ಮಾಡಲಿ. ನಾವು ಕೈ, ಬಾಯಿ ಶುದ್ದ ಇಟ್ಟುಕೊಂಡಿದ್ದೇವೆ ಎಂದರು.
ಇದನ್ನೂ ಓದಿ:ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ: ಯೋಗೇಶ್ವರ್ ಹೊಸ ಬಾಂಬ್
ನಾವು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಟಾರ್ಗೆಟ್ ಮಾಡಲಾಗಿದೆ. ನಾವು ಬಂದಮೇಲೆ ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.
ಇದನ್ನೂ ಓದಿ: ಬಹಳ ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಹಾಗಾಗಿ ಷಡ್ಯಂತ್ರ ಮಾಡುತ್ತಿದ್ದಾರೆ: ಬಿ.ಸಿ. ಪಾಟೀಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ