ಮಾದರಿ ಆಡಳಿತಕ್ಕೆ ಸಹಕಾರ: ಎಸ್. ಅಂಗಾರ
Team Udayavani, Aug 5, 2021, 8:20 AM IST
ಎರಡನೆ ಬಾರಿಗೆ ಸಚಿವ ಸ್ಥಾನ ದೊರೆತಿದೆ, ಏನಂತಿರಿ..?
ಪಕ್ಷ ಅವಕಾಶ ನೀಡಿದೆ. ಹಿಂದಿನ ಅವಧಿಯಲ್ಲಿ ಕೆಲಸ ನಿರ್ವಹಿಸಿರುವ ತೃಪ್ತಿ ಇದೆ. ಮಾದರಿ ಆಡಳಿತ ನೀಡುವಲ್ಲಿ ಸಹಕಾರ ನೀಡುತ್ತೇನೆ.
ಹಿಂದಿನ ಖಾತೆಯನ್ನು ಮತ್ತೆ ಬಯಸುತ್ತೀರಾ?
ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಅದನ್ನು ಅತ್ಯಂತ ಪ್ರಾಮಾಣಿಕತೆ, ನಿಷ್ಠೆಯಿಂದ ಮಾಡುತ್ತೇನೆ.
ಸಚಿವನಾಗಿ ಎದುರಾಗುವ ಸವಾಲುಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಸಿದ್ಧತೆ ಹೇಗಿದೆ?
ಖಾತೆ ಹಂಚಿಕೆಯಾದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತೇನೆ. ನನಗೆ ವಹಿಸಿಕೊಡುವ ಖಾತೆಯಲ್ಲಿ ಜನರಿಗೆ ಹೇಗೆ ಸ್ಪಂದಿಸಬಹುದು ಎನ್ನುವ ಬಗ್ಗೆ ಯೋಜನೆ ರೂಪಿಸಿ ಕಾರ್ಯನ್ಮುಖನಾಗುತ್ತೇನೆ.
ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಹೇಗೆ ಸ್ಪಂದಿಸುತ್ತಿರಿ?
ಈಗಾಗಲೇ ಸೇತುವೆ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಣನೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ಇನ್ನೂ ಬೇಡಿಕೆಗಳಿವೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರುತ್ತೇನೆ. ಜನರ ವಿಶ್ವಾಸಕ್ಕೆ, ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು