Missing Case ಮೂಲ್ಕಿ: ಬಾಲಕ ನಾಪತ್ತೆ: ದೂರು ದಾಖಲು


Team Udayavani, Sep 18, 2023, 11:45 PM IST

Missing Case ಮೂಲ್ಕಿ: ಬಾಲಕ ನಾಪತ್ತೆ: ದೂರು ದಾಖಲು

ಮೂಲ್ಕಿ: ಹಳೆಯಂಗಡಿ ತೋಕೂರು ಗ್ರಾಮದ ನಿವಾಸಿ ಸುಮಂತ್‌ (17) ಸೆ. 15ರಿಂದ ಮನೆಯಿಂದ ಉದ್ಯಾವರದ ಕೊರಗ್ರಪಾಡಿಯಲ್ಲಿರುವ ತನ್ನ ತಾಯಿಯ ಅಣ್ಣನ ಮನೆಗೆ ಹೋಗಿ ಬರುವುದಾಗಿ ಹೋದಾತ ವಾಪಸು ಬಂದಿಲ್ಲ ಎಂದು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾವನ ಉತ್ತರ ಕ್ರಿಯೆಗಾಗಿ ಸೆ. 13ರಂದು ಕೊರಗ್ರಪಾಡಿಗೆ ಹೋಗಿದ್ದ ಸುಮಂತ್‌, 15ರಂದು ಮರಳಿ ಬಂದು ಮತ್ತೆ ಅಲ್ಲಿಗೆ ಹೋಗಲು ತೆರಳಿರುವುದಾಗಿ ಮನೆಯಲ್ಲಿ ತಿಳಿಸಿದ್ದ. ಅನಂತರ ಸುಮಂತ್‌ಗೆ ಕರೆ ಮಾಡಿದಾಗ ಸಿcಚ್‌x ಆಫ್‌ ಆಗಿತ್ತು. ಕೊರಗ್ರಪಾಡಿಗೂ ಆತ ಹೋಗಿಲ್ಲ. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ತುಂಬು ತೋಳಿನ ಬಿಳಿ ಶರ್ಟ್‌ ಮತ್ತು ತಿಳಿ ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್‌ ಧರಿಸಿದ್ದ. ಆತನ ಬಗ್ಗೆ ಮಾಹಿತಿ ದೊರೆತರೆ ಮೂಲ್ಕಿ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಟಾಪ್ ನ್ಯೂಸ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.