ಕರ್ತವ್ಯ ಪಥದಲ್ಲಿ ಬಂಟ್ವಾಳದ ಯುವಕ ಮಿಥುನ್‌ ಪರೇಡ್‌: ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಏಕೈಕ ಕನ್ನಡಿಗ


Team Udayavani, Jan 26, 2023, 7:55 AM IST

ಕರ್ತವ್ಯ ಪಥದಲ್ಲಿ ಬಂಟ್ವಾಳದ ಯುವಕ ಮಿಥುನ್‌ ಪರೇಡ್‌: ಕೋಸ್ಟ್‌ ಗಾರ್ಡ್‌ನಿಂದ ಪಾಲ್ಗೊಳ್ಳುವ ಏಕೈಕ ಕನ್ನಡಿಗ

ಬಂಟ್ವಾಳ: ಗಣರಾಜ್ಯೋತ್ಸವ ಪ್ರಯುಕ್ತ ಹೊಸ ದಿಲ್ಲಿಯ ಕರ್ತವ್ಯ ಪಥದಲ್ಲಿ ಗುರು ವಾರ ನಡೆಯಲಿರುವ ಪಥಸಂಚಲನದಲ್ಲಿ ಭಾರತೀಯ ತಟರಕ್ಷಣ ಪಡೆ (ಕೋಸ್ಟ್‌ ಗಾರ್ಡ್‌)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೇರಾ ನಿವಾಸಿ ಮಿಥುನ್‌ ಕುಮಾರ್‌ ಭಾಗವಹಿಸಲಿದ್ದಾರೆ. ಅವರು ಈ ಬಾರಿ ಕೋಸ್ಟ್‌ ಗಾರ್ಡ್‌ನಿಂದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ಏಕೈಕ ಕನ್ನಡಿಗರಾಗಿದ್ದಾರೆ.

ಮಿಥುನ್‌ 4 ವರ್ಷಗಳಿಂದ ತಟರಕ್ಷಣ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಥಸಂಚಲನದಲ್ಲಿ ಪಾಲ್ಗೊಳ್ಳುವ ಕೋಸ್ಟ್‌ ಗಾರ್ಡ್‌ನ ಒಂದು ತಂಡದಲ್ಲಿ 144 ಮಂದಿ ಸದಸ್ಯರಿದ್ದು, ಮಿಥುನ್‌ ಒಬ್ಬರಾಗಿದ್ದಾರೆ.

ಪ್ರಸ್ತುತ ವಿಶಾಖಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಉತ್ತಮ ಮಾರ್ಚಿಂಗ್‌ನ ಆಧಾರದಲ್ಲಿ ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ನ. 1ರಿಂದ ನೊಯಿಡಾದಲ್ಲಿ ತರಬೇತಿ ನಡೆದು, ಜನವರಿಯ ಬಳಿಕ ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ತರಬೇತಿ ನಡೆದಿತ್ತು.

ಸೇರಾ ದಿ| ಕೃಷ್ಣಪ್ಪ ಪೂಜಾರಿ ಹಾಗೂ ದಿ| ಭಾರತಿ ದಂಪತಿಯ ಪುತ್ರನಾಗಿರುವ ಅವರು ಸೇರಾ, ಮಾಣಿ, ಮೊಡಂಕಾಪು ಹಾಗೂ ವಳಚ್ಚಿಲ್‌ನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು.

ಟಾಪ್ ನ್ಯೂಸ್

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

puttur

ಮದಡ್ಕ ತೋಟಗಾರಿಕಾ ಕ್ಷೇತ್ರದಲ್ಲಿ ವಿನೂತನ ಪ್ರಯತ್ನ : ಉತ್ಪನ್ನ ಮಾರಾಟಕ್ಕೆ ಮಳಿಗೆ ಪ್ರಯೋಗ

ಸುಳ್ಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟಿಸ್‌

ಸುಳ್ಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟಿಸ್‌

belthangadi

ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಿದ್ಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.