ಹಿಜಾಬ್ ವಿವಾದ: ತೀರ್ಪಿನ ಬಳಿಕ ಮಹತ್ವದ ಬದಲಾವಣೆಯಾಗುವುದು ಖಚಿತ: ಶಾಸಕ ಡಾ.ಭರತ್ ಶೆಟ್ಟಿ


Team Udayavani, Feb 8, 2022, 5:38 PM IST

ಹಿಜಾಬ್ ವಿವಾದ: ತೀರ್ಪಿನ ಬಳಿಕ ಮಹತ್ವದ ಬದಲಾವಣೆಯಾಗುವುದು ಖಚಿತ: ಶಾಸಕ ಡಾ.ಭರತ್ ಶೆಟ್ಟಿ

ಕೂಳೂರು:  ಕಾಲೇಜುಗಳಲ್ಲಿ  ಹಿಜಾಬ್ ವಿವಾದ  ಅಂತಾರಾಷ್ಟ್ರೀಯವಾಗಿ  ಭಾರತದ  ಘನತೆಗೆ ದಕ್ಕೆ ತಂದಿಲ್ಲ.ಆದರೆ  ಇದುವರೆಗೆ ಕಲಿಕೆಯ ದೇಗುಲವೆಂದು ಎಲ್ಲರೂ ಭಾವಿಸಿರುವ ಶಾಲಾ  ಕಾಲೇಜುಗಳಲ್ಲಿ ಹಿಜಾಬ್ ತಂತ್ರವನ್ನು ಹಣೆದು ಅಲ್ಪಸಂಖ್ಯಾತ ಸಮುದಾಯದವರನ್ನು ಶಿಕ್ಷಣದಿಂದ ದೂರ ಮಾಡಲು ಯತ್ನಿಸಿದವರನ್ನು ಮೊದಲು ಬಯಲಿಗೆಳೆದು ಜೈಲಿಗೆ ತಳ್ಳಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಒಂದು ತಂತ್ರಕ್ಕೆ ಕ್ರಿಯೆಗೆ ಪ್ರತಿಕ್ರಿಯೆಯಾಗಿ ಕೇಸರಿ ,ನೀಲಿ ಶಾಲು ಕಂಡು ಬಂತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ,ರಾಜ್ಯದಲ್ಲಿ ಬಿಜೆಪಿಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು  ಸಹಿಸಲಾರದೆ ವಿದೇಶದಲ್ಲಿ ಮಾನ ಹರಾಜು ಹಾಕುವ ಯತ್ನ  ಮಾಡಿ ವಿಫಲರಾಗಿದ್ದಾರೆ. ಚುನಾವಣೆಯ ದೃಷ್ಠಿಯಿಟ್ಟು ಈ ತಂತ್ರ ಮಾಡಿದ್ದರೆ ಕಾಂಗ್ರೆಸ್, ಎಸ್‍ಡಿಪಿಐಗಳಿಗೆ ತಲೆ ಎತ್ತಲಾರದೆ ಮುಳುಗಿ ಹೋಗುತ್ತದೆ ಇದರಲ್ಲಿ ಎರಡು ಮಾತಿಲ್ಲ ಎಂದು ಕಿಡಿ ಕಾರಿದರು.

ಇದೀಗ  ಅಲ್ಪಸಂಖ್ಯಾತವಸಮುದಾಯದಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು ಎಂಬ ಪಶ್ಚಾತಾಪ ಕಂಡು ಬರುತ್ತಿದೆ. ನ್ಯಾಯಾಲಯದ ತೀರ್ಪು ಬಳಿಕ ಶಿಕ್ಷಣ ರಂಗ ಹಿಂದಿನಂತೆ ಸ್ವಚ್ಚವಾಗುತ್ತದೆ ಮಾತ್ರವಲ್ಲ ಮಹತ್ವದ ಬದಲಾವಣೆಯಾಗುವುದು ಖಚಿತ ಎಂದು ಹೇಳಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.