
ಮಂಗಳೂರು: ಬಸ್ನಲ್ಲಿ ಮೊಬೈಲ್ ಫೋನ್ ಕಳವು
Team Udayavani, Jan 29, 2023, 11:32 PM IST

ಮಂಗಳೂರು: ಸಿಟಿಬಸ್ನಲ್ಲಿ ಮೊಬೈಲ್ಫೋನ್ ಕಳವಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಡ್ಯಾರು ಕಣ್ಣೂರಿನ ನಿವಾಸಿ, ಟಿಪ್ಪರ್ ಚಾಲಕ ಮೊಹಮ್ಮದ್ ಸರ್ಫರಾಜ್ ಕಳೆದ ಶುಕ್ರವಾರ ಸಂಜೆ 5.30ಕ್ಕೆ ಪಂಪ್ವೆಲ್ ಜಂಕ್ಷನ್ನಲ್ಲಿ ಉಳ್ಳಾಲ ಕಡೆಗೆ ಹೋಗುವ ಖಾಸಗಿ ಸಿಟಿ ಬಸ್ ಹತ್ತಿದ್ದರು. ಸ್ವಲ್ಪ ಮುಂದೆ ಹೋಗಿ ನೋಡಿದಾಗ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಇರಲಿಲ್ಲ.
ಬಸ್ ಹತ್ತುವ ವೇಳೆ ಯಾರೋ ಮೊಬೈಲ್ ಕಳವು ಮಾಡಿದ್ದಾರೆ ಎಂದು ಸರ್ಫರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಡುಪಿ: ಗಿಫ್ಟ್ ನೆಪದಲ್ಲಿ ವ್ಯಕ್ತಿಗೆ 33,998 ರೂ. ವಂಚನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

ಟಿಕೆಟ್ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಹೊಸಬರ ಗದಾಯುದ್ಧ ಬಿಡುಗಡೆ