ಮೂಡುಬಿದಿರೆ: ಶಂಕಿತ ಡೆಂಗ್ಯೂದಿಂದ ವಿದ್ಯಾರ್ಥಿನಿ ಸಾವು


Team Udayavani, Mar 14, 2023, 7:15 AM IST

ಮೂಡುಬಿದಿರೆ: ಶಂಕಿತ ಡೆಂಗ್ಯೂದಿಂದ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಜ್ವರದಿಂದ ರವಿವಾರ ಮೃತಪಟ್ಟಿದ್ದಾರೆ.

ಬಿಳಿ ರಕ್ತ ಕಣಗಳ ಕುಸಿತ ದಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಸ್ಥಳೀಯವಾಗಿ ಡೆಂಗ್ಯೂ ಬಗ್ಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್‌ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಕೆಲವು ದಿನಗಳಿಂದ ಆಕೆ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ರವಿವಾರ ರಾತ್ರಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.

ಮಯ್ಯದ್ದಿ ಅವರು ದುಬಾೖಯಲ್ಲಿ ಇದ್ದು, ಮಗಳ ಅನಾರೋಗ್ಯ ವಿಷಯ ತಿಳಿದು ಊರಿಗೆ ಬಂದಿರು ವುದಾಗಿ ತಿಳಿದುಬಂದಿದೆ.

ಸರಕಾರಿ ಆಸ್ಪತ್ತೆಗಳಲ್ಲಿ ಡೆಂಗ್ಯೂ ಸಹಿತ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದಲ್ಲಿ ಕೂಡಲೇ ಮಾಹಿತಿ ಲಭಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಮಲೇರಿಯಾ ಕೇಂದ್ರಕ್ಕೆ ವರದಿ ಬಂದ ಬಳಿಕವಷ್ಟೇ ನಮಗೆ ಮಾಹಿತಿ ಸಿಗಲು ಸಾಧ್ಯ ಮತ್ತು ಆ ಕುರಿತು ಸೂಕ್ತ ಸಮೀಕ್ಷೆ, ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಮಿಸ್ರಿಯಾ ಪ್ರಕರಣ ಇನ್ನಷ್ಟೇ ಮಲೇರಿಯಾ ಕೇಂದ್ರಕ್ಕೆ ವರದಿಯಾಗಬೇಕಿದೆ. ಡೆಂಗ್ಯೂನಿಂದ ಈ ಸಾಲಿನಲ್ಲಿ ಇದುವರೆಗೆ ಮೂಡು ಬಿದಿರೆ ತಾಲೂಕಿನಲ್ಲಿ ಸಾವಿನ ಪ್ರಕರಣ ದಾಖಲಾಗಿಲ್ಲ. ಇದು ಡೆಂಗ್ಯೂ ನಿಂದಾದ ಸಾವು ಎಂದು ದೃಢಪಟ್ಟಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ಇದೇ ಈ ಸಾಲಿನ ಮೊದಲ ಪ್ರಕರಣ. ಈ ಬಗ್ಗೆ ತತ್‌ಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ತಾ| ಆರೋಗ್ಯಾಧಿಕಾರಿ ಡಾ| ಸುಜಯ್‌ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.