ಮೋದಿ,ನಳಿನ್‌ ಇಬ್ಬರೂ ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ: ಇಬ್ರಾಹಿಂ ಕೋಡಿಜಾಲ್‌

Modi and Nalin both failed to fulfill their promise: Ibrahim Kodijal

Team Udayavani, Apr 12, 2019, 6:15 AM IST

Udayavani Kannada Newspaper

ಮಹಾನಗರ: ಪ್ರಧಾನಿ ನರೇಂದ್ರ ಮೋದಿ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಅವರಿಬ್ಬರೂ ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫ‌ಲರಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ನ ಮಾಜಿ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌ ಆರೋಪಿಸಿದ್ದಾರೆ.

ಅವರು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರ ಸರಕಾರ ಕಳೆದ ಚುನಾವಣೆ ವೇಳೆ ನೀಡಿದ ಯಾವುದೇ ಭರವಸೆ ಈಡೇರಿಸಿಲ್ಲ; ಇಬ್ಬರೂ ಜನರನ್ನು ವಂಚಿಸಿ ಈಗ ಮತ್ತೆ ಅಧಿಕಾರ ಕೇಳುವ ಪರಿಸ್ಥಿತಿಗೆ ಇಳಿದಿದ್ದಾರೆ.

ಪ್ರಧಾನಿ ಜನಪರ ಆಡಳಿತ ನೀಡಲು ಇರುವುದೇ ಹೊರತು ಕೇವಲ ಭಾಷಣ ಮಾಡಲು ಅಲ್ಲ. ಜನರು ಇಂತಹ ಮರುಳು ಮಾತಿಗೆ ಬಲಿಯಾಗ ಬಾರದು ಎಂದು ತಿಳಿಸಿದರು.

ಪಂಪ್‌ವೆಲ್‌ ನೋಡಿ ಸಾಕು
ನಳಿನ್‌ ಕುಮಾರ್‌ ಸಂಸದರಾಗಿ ಕೆಲಸ ಮಾಡಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ. ಅವರ ಕಾರ್ಯವೈಖರಿ ನೋಡಲು ಎಲ್ಲೂ ಹೋಗ ಬೇಕಿಲ್ಲ, ಪಂಪ್‌ವೆಲ್‌ಗೆ ಭೇಟಿ ನೀಡಿದರೆ ಸಾಕು. ಶಿರಾಡಿ ರಸ್ತೆಯನ್ನು ಆಸ್ಕರ್‌ ಫ‌ರ್ನಾಂಡಿಸ್‌ ಮಾಡಿಸಿದರು. ಆದರೆ ಅದರ ನಂತರದ ಕೆಲಸಗಳನ್ನು ಮಾಡಲು ನಳಿನ್‌ಗೆ ಸಾಧ್ಯವಾಗಿಲ್ಲ.

ವಿಜಯ ಬ್ಯಾಂಕ್‌ ಉಳಿಸಲಾಗಿಲ್ಲ
ಬಂಟ ಸಮುದಾಯದವರೇ ಆಗಿದ್ದುಕೊಂಡು ಜಿಲ್ಲೆಯ ವಿಜಯಾ ಬ್ಯಾಂಕ್‌ನ ಹೆಸರನ್ನೂ ಉಳಿಸಲು ಸಾಧ್ಯವಾಗಿಲ್ಲ. ಇಂತಹ ಎಂಪಿ ಯಾಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಮುಖಂಡರಾದ ಬಿ.ಎಚ್‌. ಖಾದರ್‌, ನೀರಜ್‌ಪಾಲ್‌, ಪದ್ಮನಾಭ ನರಿಂಗಾನ, ಸದಾಶಿವ ಉಳ್ಳಾಲ್‌, ನಝೀರ್‌ ಬಜಾಲ್‌ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಡಳಿತಕ್ಕೆ ಸರ್ವಾಧಿಕಾರದ ಅಡಿಪಾಯ
ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರಿಂದ ಹಿಡಿದು ವಾಜಪೇಯಿ, ನರೇಂದ್ರ ಮೋದಿವರೆಗೆ ಎಲ್ಲ ಪ್ರಧಾನ ಮಂತ್ರಿಗಳ ಕಾರ್ಯವೈಖರಿಯನ್ನು ನಾನು ನೋಡಿ ಬೆಳೆದಿದ್ದೇನೆ. ಮೋದಿ ಅವರನ್ನು ಹೊರತುಪಡಿಸಿ ಉಳಿದೆಲ್ಲ ಪ್ರಧಾನಿಗಳು ದೇಶದ ಸಂವಿಧಾನದ ಆಶಯವಾದ ವಿವಿಧತೆಯಲ್ಲಿ ಏಕತೆ ಸಂದೇಶಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ನರೇಂದ್ರ ಮೋದಿ ಆಡಳಿತಕ್ಕೆ ಸರ್ವಾಧಿಕಾರದ ಅಡಿಪಾಯ ಹಾಕಿದ್ದಾರೆ. ದಿಢೀರನೆ ಏಕಪಕ್ಷೀಯವಾಗಿ ಆದೇಶಗಳನ್ನು ಜಾರಿಗೊಳಿಸುವ ಮೂಲಕ ಜನರು ಸಾಕಷ್ಟು ಬವಣೆ ಪಡುವಂತೆ ಮಾಡಿದ್ದಾರೆ ಎಂದು ಕೋಡಿಜಾಲ್‌ ಇಬ್ರಾಹಿಂ ಅವರು ಆಪಾದಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.