ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ಮಹಿಳಾ ಕಾರ್ಯಕರ್ತರಿಗೆ ಕರೆ
ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶ
Team Udayavani, Apr 12, 2019, 6:00 AM IST
ಮಹಾನಗರ: ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಹಿಳೆಯರ ಮನ ಪರಿವರ್ತನೆ ಮಾಡಬೇಕು ಹಾಗೂ ಎ. 13 ರ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ 10,000 ಮಹಿಳೆಯನ್ನು ಕರೆ ತರಬೇಕು.ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಕರೆ ನೀಡಿದರು.
ನಗರದ ಕರಂಗಲ್ಪಾಡಿಯ ಸುಬ್ರಹ್ಮಣ್ಯ ಸದನದ ಸಭಾಂ ಗಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ವತಿಯಿಂದ ನಡೆದ ಮಹಿಳಾ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಸಹ ಪ್ರಭಾರಿ ಪ್ರತಾಪ್ ಸಿಂಹ ನಾಯಕ್ ಮಾತ ನಾಡಿದರು. ವೇದಿಕೆಯಲ್ಲಿ ಬಿಜೆಪಿ ನಾಯಕರಾದ ಭಾಸ್ಕರ ಚಂದ್ರ ಶೆಟ್ಟಿ, ಸುಲೋಚನಾ ಭಟ್, ಮಂಜುಳಾ, ನಮಿತಾ ಶ್ಯಾಂ, ಸಂಧ್ಯಾ ವೆಂಕಟೇಶ್, ಪೂಜಾ ಪೈ ಅವರು ಉಪಸ್ಥಿತರಿದ್ದರು.
ರಕ್ಷಣೆ ಲಭಿಸಿದೆ
ಮೋದಿ ಅವರಿಂದ ಮಹಿಳೆಯರಿಗೆ ರಕ್ಷಣೆ ಲಭಿಸಿದೆ. ಆದ್ದರಿಂದ ಮಹಿಳೆಯರು ಮೋದಿ ಗಾಗಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ