ವಿಜಯ ಬ್ಯಾಂಕ್‌ ವಿಲೀನ ಕುರಿತು ಮೋದಿ ಉತ್ತರಿಸಲಿ: ಐವನ್‌ ಡಿ’ಸೋಜಾ


Team Udayavani, Apr 11, 2019, 6:00 AM IST

g-15

ನಗರ: ನರೇಂದ್ರ ಮೋದಿ ಅವರನ್ನು ಮೆಚ್ಚಿಸುವ ಸಲುವಾಗಿ ಜಿಲ್ಲೆಯವರಾದ ಮೂವರು ಸಂಸದರು ವಿಜಯ ಬ್ಯಾಂಕ್‌ನ್ನು ಬಲಿಕೊಟ್ಟಿದ್ದಾರೆ. ಈ ಕುರಿತು ಈ ಸಂಸದರು ಜನತೆಗೆ ಉತ್ತರ ನೀಡಲಿ. ಇಲ್ಲದಿದ್ದರೆ ಎ. 13ರಂದು ನರೇಂದ್ರ ಮೋದಿಯವರ ಎದುರು ಕಾರ್ಯಕರ್ತರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಎಚ್ಚರಿಸಿದ್ದಾರೆ.

ಪುತ್ತೂರಿನಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯ ಬ್ಯಾಂಕ್‌ ಮುಳುಗಿಸಿದ್ದು ಕಾಂಗ್ರೆಸ್‌ ಎಂದು ಕೆಲವು ನಿವೃತ್ತ ಸಿಬಂದಿ ಆರೋಪಿಸಿರುವುದು ಬಿಜೆಪಿಗೆ ಬೆಂಬಲಿಸುವ ಸಲುವಾಗಿ. ಇದಕ್ಕೆ ಸರಿಯಾದ ದಾಖಲೆಗಳನ್ನು ಕೊಟ್ಟು ಅವರು ಮಾತನಾಡಲಿ ಎಂದು ಹೇಳಿದರು.

ವಂಚಿಸುವ ಮೋದಿ
ಕರ್ನಾಟಕದ 17 ಸಂಸದರು ಇದ್ದು ಕೊಂಡೂ ರಾಜ್ಯಕ್ಕೆ ಕೇಂದ್ರದಿಂದ ಏನೂ ನೀಡಿಲ್ಲ. ಒಮ್ಮೆ ಚಾಯ್‌ವಾಲಾ, ಮತ್ತೂಮ್ಮೆ ಚೌಕೀದಾರ್‌ ಎನ್ನುತ್ತಾ ಜನರನ್ನು ವಂಚಿಸುವ ಮೋದಿ ಬಿಜೆಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜನಾರ್ದನ ರೆಡ್ಡಿ, ರೇಣುಕಾಚಾರ್ಯ ಮೊದಲಾದವರು ಚೌಕೀದಾರರೇ? ಎಂಬುದನ್ನು ತಿಳಿಸಬೇಕು. ವಂಚನೆ ಮಾಡಿ ಜೈಲಿಗೆ ಹೋದವರು ಚೌಕಿದಾರರೇ? ಎನ್ನುವುದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಮೋದಿಗೆ ಜೈಲು ಖಚಿತ
30 ಸಾವಿರ ಕೋಟಿ ರೂ.ನ ರಫೇಲ್‌ ಡೀಲ್‌ ಕುರಿತು ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿರುವುದು ನೈತಿಕ ಗೆಲುವು. ಮತ್ತೂಮ್ಮೆ ತನಿಖೆಯಾದಾಗ ಮೋದಿ ಜೈಲಿಗೆ ಹೋಗುವುದು ಖಚಿತ. 10 ದಿನದ ಕಂಪೆನಿಗೆ ಡೀಲ್‌ ಮಾಡಿಕೊಟ್ಟಿರುವುದಕ್ಕೆ ಬೆಲೆ ತೆರಬೇಕಾಗುತ್ತದೆ. ದೇಶದ ರಕ್ಷಣೆಗೆ ಸಂಬಂಧಿಸಿದ ಯುದ್ಧ ವಿಮಾನ ಖರೀದಿ ಯಲ್ಲಿ ವಂಚಿಸಿದವರು ದೇಶ ರಕ್ಷಕರೇ? ಅಥವಾ ಭಕ್ಷಕರೇ? ಸೈನಿಕರ ವಿಚಾರವನ್ನು ಬಳಸಿಕೊಂಡು ಚುನಾವಣೆಯಲ್ಲಿ 22 ಸೀಟು ಗೆಲ್ಲುವುದು ಖಚಿತ ಎನ್ನುವ ಹೇಳಿಕೆ ನೀಡುವ ಯಡಿಯೂರಪ್ಪ ದೇಶ ರಕ್ಷಕರೇ ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ಮಾಜಿ ಅಧ್ಯಕ್ಷ ಎ. ಹೇಮನಾಥ ಶೆಟ್ಟಿ, ಮುಖಂಡರಾದ ಮಹಮ್ಮದ್‌ ಆಲಿ, ನಿರ್ಮಲ್‌ ಕುಮಾರ್‌ ಜೈನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.