ಸೋಮವಾರದ ಕೊನೆಯ ನಿತ್ಯ ಬಲಿ, 7 ಪಲ್ಲಕಿ ಸೇವೆ
Team Udayavani, May 23, 2018, 12:41 PM IST
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಿತ್ಯ ಬಳಿ ನಡೆಯುವ
ಸಂದರ್ಭ ವಿಶೇಷವಾಗಿ ಪ್ರಥಮ ಬಾರಿಗೆ 7 ಪಲ್ಲಕ್ಕಿ ಸೇವೆ ನಡೆಯಿತು. ಮೇ 24ರ ಪತ್ತನಾಜೆಯ ಬಳಿಕ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆಯುವುದಿಲ್ಲ. ಪತ್ತನಾಜೆಗೆ ಮುಂಚಿತವಾಗಿ ಬಂದ ಸೋಮವಾರದಲ್ಲಿ ನಿತ್ಯ ಬಲಿಯ ಸಂದರ್ಭ ಕೊನೆ ಯ ಪಲ್ಲಕ್ಕಿ ಸೇವೆಗೆ ಇಷ್ಟು ಸೇವೆ ನಡೆದಿದೆ.
ರಾತ್ರಿ ಪೂಜೆಯ ಬಳಿಕ ವಿವಿಧ ಸುತ್ತುಗಳಲ್ಲಿ ದೇವರ ಬಲಿಯ ಬಳಿಕ ಪಲ್ಲಕಿ ಸೇವೆ ನಡೆಯಿತು. ಸೇವಾಕರ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಪೂಜಾ ವಿಧಿ ನೆರವೇರಿಸಿದರು. ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಸೇವಾಕರ್ತರನ್ನು ಗೌರವಿಸಿದರು. ಅನಂತರ ವಸಂತ ಕಟ್ಟೆ ಪೂಜೆ ನಡೆಯಿತು. ವ್ಯಸ್ಥಾಪನ ಸಮಿತಿ ಸದಸ್ಯರು, ನೂರಾರು ಭಕ್ತರು ಈ ಸಂದರ್ಭ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ