ಮಂಗಳೂರು: ಮಂಕಿಪಾಕ್ಸ್ ಪ್ರಕರಣ – ಇನ್ನಿಬ್ಬರು ಪ್ರಯಾಣಿಕರ ಗುರುತು ಪತ್ತೆ
Team Udayavani, Jul 21, 2022, 6:30 AM IST
ಮಂಗಳೂರು: ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟ ಬೆನ್ನಲ್ಲೇ ದ.ಕ. ಜಿಲ್ಲೆಯಲ್ಲಿಯೂ ವಿಶೇಷ ನಿಗಾ ಇರಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಮಂಕಿಪಾಕ್ಸ್ ದೃಢಪಟ್ಟ ವ್ಯಕ್ತಿ ಜುಲೈ 16ರಂದು ಯುಎಇ ಯಿಂದ ವಿಮಾನದಲ್ಲಿ ಆಗಮಿಸಿ ಕೇರಳಕ್ಕೆ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕರಲ್ಲಿ ಆತನ ಹಿಂದಿನ ಮೂರು ಹಾಗೂ ಮುಂದಿನ ಮೂರು ಆಸನಗಳಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಐಸೊಲೇಶನ್ಗೆ ಒಳಪಡಿಸಲಾಗಿದೆ.
ಜಿಲ್ಲೆಯಲ್ಲಿ ಸದ್ಯ 9 ಮಂದಿ ಐಸೊಲೇಶನ್ನಲ್ಲಿದ್ದು, ಉಳಿದಂತೆ ಇಬ್ಬರ ವಿಳಾಸ ಆರೋಗ್ಯ ಇಲಾಖೆಗೆ ಸಿಕ್ಕಿರಲಿಲ್ಲ. ಇದೀಗ ಅವರ ವಿಳಾಸ ದೊರಕಿದ್ದು, ಅವರು ಕೇರಳ ಮೂಲದ ವರು ಎಂದು ಗುರುತಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…