ಮಡಂತ್ಯಾರು: ಹೆಚ್ಚುತ್ತಿರುವ ಮಂಗಗಳ ಹಾವಳಿ; ಕಂಗಾಲಾದ ರೈತರು


Team Udayavani, Aug 4, 2017, 3:30 AM IST

Monkey-3-8.jpg

ಮಡಂತ್ಯಾರು: ಮಡಂತ್ಯಾರು, ಮಚ್ಚಿನ ಭಾಗದಲ್ಲಿ ಮಂಗಗಳ ಹಾವಳಿ ಮತ್ತಷ್ಟು ಹೆಚ್ಚಾಗಿದೆ. ಮಂಗಗಳನ್ನು ನಿಯಂತ್ರಿಸಲು ತಮ್ಮ ಬಳಿ ಯಾವುದೇ ಉಪಾಯ ಇಲ್ಲ. ಅತ್ತ ಸರಕಾರ ಕೂಡ ಸೂಕ್ತ ಯೋಜನೆ ರೂಪಿಸುತ್ತಿಲ್ಲ. ಪರಿಹಾರವೂ ಸಿಗುತ್ತಿಲ್ಲ ಎಂದು ರೈತರು ಅಲವತ್ತುಕೊಳ್ಳುವಂತಾಗಿದೆ. ಬೆಳೆ ಹಾನಿಗೆ ಮಂಗಗಳು ಕೂಡ ಹೆಚ್ಚಿನ ಕೊಡುಗೆ ನೀಡುತ್ತಿವೆ.

ಗಂಭೀರತೆಯ ಅರಿವಿಲ್ಲ
ಮಂಗಗಳ ಉಪಟಳ, ಅದರಿಂದಾಗುವ ನಷ್ಟದ ಅರಿವು ಸರಕಾರ ಅಥವಾ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಎನ್ನುತ್ತಾರೆ ಮಂಗಗಳಿಂದ ತೊಂದರೆಗೀಡಾಗುತ್ತಿರುವ ರೈತರು. ಮಂಗಗಳ ಹಾವಳಿ ಎಂಬುದನ್ನು ಕೆಲವು ಅಧಿಕಾರಿಗಳು ತೀರಾ ಲಘುವಾಗಿ ಪರಿಗಣಿಸುತ್ತಾರೆ. ಹಾಗಾಗಿ ಇವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳು ಇಂದಿಗೂ ರೂಪುಗೊಂಡಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಮಂಗಗಳ ಹಾವಳಿ ನಿಯಂತ್ರಣದ ಕುರಿತು  ಈ ಹಿಂದೆ ಕೆಲವೊಂದು ಭರವಸೆಗಳು ದೊರೆತಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಕೃಷಿಕರು ತಮಗೆ ತೋಚಿದ ರೀತಿಯ ಉಪಾಯಗಳನ್ನು ಮಾಡಿ ಮಂಗಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಗುಂಪಾಗಿ ದಾಳಿ ನಡೆಸುವ ಕಪಿ ಸೈನ್ಯ ರೈತರ ಬೆದರಿಕೆ ಗಳಿಗೆ ಜಗ್ಗುತ್ತಿಲ್ಲ.

ತೆಂಗು, ಅಡಿಕೆ, ಬಾಳೆ ಇತರ ಹಣ್ಣು ಹಂಪಲುಗಳು ಮಂಗಗಳ ನೇರ ದಾಳಿಗೆ ತುತ್ತಾಗುತ್ತಿವೆ. ಗ್ರಾಮಸಭೆಗಳಲ್ಲಿ ಈ ಬಗ್ಗೆ ಪದೇ ಪದೇ ಚರ್ಚೆಗಳಾಗುತ್ತಿವೆ. ನಿರ್ಣಯಗಳನ್ನೂ ಕೈಗೊಳ್ಳಲಾಗುತ್ತಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. ಈ ಬಗ್ಗೆ ಅರಣ್ಯ ಇಲಾಖೆ ತುರ್ತಾಗಿ ಕಾರ್ಯಪ್ರವೃತ್ತವಾಗಬೇಕು. ಇದು ಈ ಭಾಗದ ರೈತರ ಸಮಸ್ಯೆ ಮಾತ್ರವಲ್ಲ, ಹಲವೆಡೆ ಮಂಗಗಳ ಹಾವಳಿ ವಿಸ್ತರಿಸುತ್ತಲೇ ಇದೆ ಎಂದು ಗ್ರಾಮಸ್ಥರು ತಿಳಿಸುತ್ತಾರೆ.

ಯಾವುದೇ ಕ್ರಮ ಕೈಗೊಂಡಿಲ್ಲ
ಕಾಡು ಪ್ರಾಣಿಗಳ ಹಾವಳಿಗೆ ಸರಕಾರ ಪರಿಹಾರ ನೀಡುತ್ತಿದೆ. ಮಂಗಗಳ ಹಾವಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಲವು ಬಾರಿ ಪ್ರಸ್ತಾವನೆ ಬಂದಿದೆ. ಬಿಎಫ್‌ಐನಿಂದ ರಿಪೋರ್ಟ್‌ ಹೋಗಿದೆ. ಉತ್ತರ ಕನ್ನಡದಲ್ಲಿ ಮಂಗಗಳ ಸಂತಾನ ನಿಯಂತ್ರಣಕ್ಕೆ ಚುಚ್ಚು ಮದ್ದು ನೀಡುವ ಯೋಜನೆ ಇದೆ. ಮಂಗಗಳ ನಿಯಂತ್ರಣಕ್ಕೆ, ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ತಿಳಿಸುವ ಬಗ್ಗೆ ಪ್ರಯತ್ನಿಸುತ್ತೇವೆ.
– ಸುಬ್ಬಯ್ಯ ನಾಯ್ಕ, ಅರಣ್ಯ ಅಧಿಕಾರಿ, ಬೆಳ್ತಂಗಡಿ

ಹಿಮಾಚಲ ಪ್ರದೇಶ ಮಾದರಿ ಕ್ರಮ 
ಮಂಗಗಳ ನಿಯಂತ್ರಣಕ್ಕೆ ಸದ್ಯ ಯಾವುದೇ ಯೋಜನೆ ರೂಪಿಸಿಲ್ಲ. ಹಿಮಾಚಲ ಪ್ರದೇಶದಲ್ಲಿ ಮಂಗಗಳು ಹಾವಳಿ ನಿಯಂತ್ರಣಕ್ಕೆ ಅಲ್ಲಿನ ಸರಕಾರ ಕೈಗೊಂಡಿದೆ. ಅದೇ ಮಾದರಿಯಲ್ಲಿ ಇಲ್ಲಿಯೂ ಸರಕಾರ ಕ್ರಮ ಕೈಗೊಳ್ಳಲಿದೆ.
– ರಮಾನಾಥ ರೈ, ಅರಣ್ಯ ಸಚಿವ 

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.