ಜಿಲ್ಲಾ ಮರಾಠಿ ಸೇವಾ ಸಂಘದ ಮಾಸಿಕ ಸಭೆ
Team Udayavani, May 7, 2019, 6:02 AM IST
ಮಹಾನಗರ: ದಕ್ಷಿಣ ಕನ್ನಡ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಮಂಗಳೂರು ಘಟಕದ ಮಾಸಿಕ ಸಭೆ ರವಿವಾರ ಲೇಡಿಹಿಲ್ ಬಳಿಯ ಹಿಲ್ಸೈಡ್ ಅಪಾರ್ಟ್ಮೆಂಟ್ನಲ್ಲಿ ನಡೆಯಿತು.
ಮಂಗಳೂರು ಘಟಕದ ಅಧ್ಯಕ್ಷೆ ವೀಣಾಲತಾ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುನ್ನಡೆಗೆ ಪ್ರತಿಯೊಬ್ಬರು ತನ್ನಿಂದಾದ ಸಹಾಯ ನೀಡಬೇಕು. ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಆತ್ಮ ಸಂತೋಷದ ಜತೆಗೆ ಸಂಘದ ಮುನ್ನಡೆಗೆ ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಸಂಘದ ಸಂಚಾಲಕ ಶ್ರೀಧರ ನಾಯ್ಕ ಸಂಘದ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು. ತಾಲೂಕು ಘಟಕದ ಉಪಾಧ್ಯಕ್ಷ ಕುಶಾಲಪ್ಪ ನಾಯ್ಕ, ಕಾನೂನು ಸಲಹೆಗಾರ್ತಿ ಗಾಯತ್ರಿ, ಪ್ರಚಾರ ಸಮಿತಿಯ ಹರೀಶ್ ಮೋಟುಕಾನ, ಜತೆ ಕಾರ್ಯದರ್ಶಿ ಚಿತ್ರಲತಾ ಉಪಸ್ಥಿತರಿದ್ದರು.ಶಿಕ್ಷಣ ಕಾರ್ಯದರ್ಶಿ ಚಂದ್ರಾವತಿ ಸ್ವಾಗತಿಸಿದರು. ಕಾರ್ಯದರ್ಶಿ ಸಂದೀಪ್ ನಾಯ್ಕ ವರದಿ ವಾಚಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಅಕ್ಷತಾ ಜಯರಾಜ್ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!