Moodabidri ನಕಲಿ ದಾಖಲೆ ಸೃಷ್ಟಿಸಿ: ಚಲನಚಿತ್ರ ಪ್ರದರ್ಶಿಸಿ ವಂಚನೆ

ಅಮರಶ್ರೀ ಚಿತ್ರಮಂದಿರದ ಮಾಲಕಿಯಿಂದ ದೂರು

Team Udayavani, Dec 9, 2023, 12:31 AM IST

Moodabidri ನಕಲಿ ದಾಖಲೆ ಸೃಷ್ಟಿಸಿ: ಚಲನಚಿತ್ರ ಪ್ರದರ್ಶಿಸಿ ವಂಚನೆ

ಮಂಗಳೂರು: ಮೂಡುಬಿದಿರೆಯ “ಅಮರಶ್ರೀ’ ಚಿತ್ರಮಂದಿರದಲ್ಲಿ ಸಿನೆಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ದಿ| ಕೆ. ಅಮರನಾಥ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ದಾಖಲೆ ತಯಾರಿಸಿ ವಂಚಿಸಿರುವ ಬಗ್ಗೆ ಅವರ ಪುತ್ರಿ, ಅಮರಶ್ರೀ ಚಿತ್ರಮಂದಿರದ ಮಾಲಕಿ ಡಾ| ಅಮರಶ್ರೀ ಅಮರನಾಥ ಶೆಟ್ಟಿ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

ಅಮರನಾಥ ಶೆಟ್ಟಿ ಅವರು ಚಿತ್ರಮಂದಿರದ ಮ್ಯಾನೇಜ್‌ಮೆಂಟ್‌ ಬಗ್ಗೆ ಕಾರ್ಕಳದ ಜೆರಾಲ್ಡ್‌ ಕುಟಿನ್ಹೋ ಅವರನ್ನು ಮ್ಯಾನೇಜರ್‌ ಆಗಿ ನೇಮಿಸಿದ್ದರು.

ಅಮರನಾಥ ಶೆಟ್ಟಿ ಅವರು 2020ರ ಜ. 27ರಂದು ಮೃತಪಟ್ಟಿದ್ದರು. ತಂದೆಯ ಹೆಸರಿನಲ್ಲಿದ್ದ ಚಿತ್ರ ಮಂದಿರವನ್ನು ತನ್ನ ಹೆಸರಿಗೆ ವರ್ಗಾ ವಣೆ ಮಾಡಿಕೊಳ್ಳಲು ಹಾಗೂ ಚಿತ್ರ ಮಂದಿರದ ದುರಸ್ತಿ ಕೆಲಸ ಮಾಡಿಸಲು ಆ ಸಮಯದಲ್ಲಿ ಚಿತ್ರಮಂದಿರ ದಲ್ಲಿ ಸಿನೆಮಾ ಪ್ರದರ್ಶನದ ಪರವಾನಿಗೆ ಪಡೆದಿರಲಿಲ್ಲ.

2023ರ ನವೆಂಬರ್‌ನಲ್ಲಿ ದುರಸ್ತಿ ಕೆಲಸ ಆರಂಭಿಸಿ ಸಿನೆಮಾ ಪ್ರದರ್ಶನದ ಪರವಾನಿಗೆ ಪಡೆದುಕೊಳ್ಳಲು ಸಂಬಂಧಿಸಿದ ಇಲಾಖೆಗೆ ಹೋದಾಗ ಆರೋಪಿ ಜೆರಾಲ್ಡ್‌ ಕುಟಿನ್ಹೋ, ಮೃತ ಅಮರನಾಥ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ಸಿನೆಮಾ ಪ್ರದರ್ಶನದ ಪರವಾನಿಗೆ ಪಡೆದು ವಂಚಿಸುವ ಉದ್ದೇಶದಿಂದ ಸಂಬಂಧಿಸಿದ ಇಲಾಖೆಗಳಿಂದ ನಿರಾಕ್ಷೇಪಣ ಪತ್ರವನ್ನು ಪಡೆದುಕೊಳು ವುದಕ್ಕಾಗಿ 2022ರ ನ. 7ರಂದು ನಕಲಿ ಕೋರಿಕೆ ಪತ್ರ ತಯಾರಿಸಿದ್ದರು.

ಇಲಾಖೆಗಳಿಗೆ ಸಲ್ಲಿಕೆ
ನಕಲಿ ಕೋರಿಕೆ ಪತ್ರವನ್ನು ಜಿಲ್ಲಾ ಅಗ್ನಿಶಾಮಕ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯವರಿಗೆ ನೀಡಿ ನಿರಾಕ್ಷೇಪಣ ಪತ್ರ ಪಡೆದುಕೊಂಡಿದ್ದಾರೆ ಎಂದು ಅಮರಶ್ರೀ ಅಮರನಾಥ ಶೆಟ್ಟಿ ಅವರು ಪಾಂಡೇಶ್ವರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.