ಮೂಡಬಿದಿರೆ: ಎಬಿವಿಪಿ ಪ್ರತಿಭಟನೆ
Team Udayavani, Nov 5, 2017, 12:44 PM IST
ಮೂಡಬಿದಿರೆ: ಅ. ಭಾ. ವಿ. ಪ. ಮತ್ತು ಸಂಘದ ಕಾರ್ಯಕರ್ತರ ಮೇಲಾಗುತ್ತಿರುವ ಹಿಂಸೆಯ ವಿರುದ್ಧ ನ. 11ರಂದು ಕೇರಳದ ರಾಜಧಾನಿಯ ತಿರುವನಂತಪುರದಲ್ಲಿ ಹಮ್ಮಿಕೊಳ್ಳಲಾಗುವ ‘ಚಲೋ ಕೇರಳ’ ಹೆಸರಿನ ಮಹಾರ್ಯಾಲಿಗೆ ಪೂರ್ವಭಾವಿಯಾಗಿ ದೇಶಾದ್ಯಂತ ಅ.ಭಾ. ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ಪ್ರತಿಭಟನೆಯನ್ವಯ ಮೂಡಬಿದಿರೆ ಅ. ಭಾ. ವಿ. ಪ. ಘಟಕದ ವತಿಯಿಂದ ಗುರುವಾರ ಪ್ರತಿಭಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕೇರಳದ ಪಿಣರಾಯಿ ವಿಜಯನ್ ಕಳೆದ 16 ತಿಂಗಳ ಅವಧಿಯಲ್ಲಿ 14ಕ್ಕೂ ಅಧಿಕ ಸಂಘಪರಿವಾರ, ರಾಷ್ಟ್ರೀಯವಾದಿ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ, ಈ ಬಗ್ಗೆ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ, ಮೂಡಬಿದಿರೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಈ ಬಗ್ಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ