‘ಗೇರು ಬೆಳೆಯಿಂದ ಆರ್ಥಿಕ ಲಾಭ’


Team Udayavani, Sep 7, 2018, 11:25 AM IST

7-september-9.jpg

ಮೂಡಬಿದಿರೆ: ‘ಗೇರು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮುತುವರ್ಜಿ ವಹಿಸಿ ಬೆಳೆಸಿದಲ್ಲಿ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ನಿಗಮದ ನರ್ಸರಿಗಳಲ್ಲಿ ಉತ್ತಮ ತಳಿಯ ಕಸಿ ಗೇರು ಗಿಡಬೆಳೆಸಿ, ಆಸಕ್ತ ಬೆಳೆಗಾರರಿಗೆ ನೀಡಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್‌ ಅವರು ಹೇಳಿದರು. 

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವತಿಯಿಂದ ಮೂಡಬಿದಿರೆಯ ಅರಣ್ಯ ಸಂಕೀರ್ಣದಲ್ಲಿರುವ ಅರಣ್ಯ ಇಲಾಖೆಯ ಪ್ರಕೃತಿ ಚಿಕಿತ್ಸಾ ತರಬೇತಿ ಕೇಂದ್ರದಲ್ಲಿ ರೈತರಿಗೆ ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ನಡೆದ ಗೇರು ಕೃಷಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ ಎಸ್‌. ನೆಟಾಲ್ಕರ್‌ ಅಧ್ಯಕ್ಷತೆ ವಹಿಸಿ ಸಾಂಕೇತಿಕವಾಗಿ ಪ್ರಗತಿಪರ ರೈತರಿಗೆ ಕಸಿಗೇರು ಗಿಡಗಳನ್ನು ವಿತರಿಸಿದರು.

ಸಮ್ಮಾನ
ಪ್ರಗತಿಪರ ಗೇರು ಕೃಷಿಕ ಹಾಗೂ ಮಾಜಿ ಸೈನಿಕ ಜಯ ಶೆಟ್ಟಿ ಬೆಳುವಾಯಿ ಅವರನ್ನು ನಿಗಮದ ವತಿಯಿಂದ ಸಮ್ಮಾನಿಸಲಾಯಿತು. ಪುತ್ತೂರು ವಿಭಾಗದ ನೆಡುತೋಪು ಅಧೀಕ್ಷಕ ಸುರೇಶ್‌ ಸಮ್ಮಾನ ಪತ್ರವಾಚಿಸಿದರು. ಕುಂದಾಪುರ ವಿಭಾಗದ ನೆಡುತೋಪು ಅಧಿಧೀಕ್ಷಕ ರವಿರಾಜ್‌ ಸ್ವಾಗತಿಸಿದರು. ಕುಮಟಾ ವಿಭಾಗದ ನೆಡುತೋಪು ಅಧೀಕ್ಷಕ ಮಲ್ಲಪ್ಪ ನಿರೂಪಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌ ಪ್ರಸ್ತಾವನೆಗೈದರು. ಮೂಡಬಿದಿರೆ ನೆಡುತೋಪು ವಿಭಾಗದ ಅಧೀಕ್ಷಕ ಮುರಳೀಧರನ್‌ ಉಪಸ್ಥಿತರಿದ್ದರು.

ಮಾಹಿತಿ, ಸಂವಾದ
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌, ಗೇರು ಕೃಷಿಯ ಬಗ್ಗೆ ಮಾಹಿತಿ ನೀಡಿ, ಗೇರು ತಳಿಗಳ ಬಗ್ಗೆ ಮತ್ತು ಯಾವ ಮಣ್ಣಿಗೆ ಯಾವ ತಳಿ ಸೂಕ್ತ ಎಂದು ವಿವರಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ವಿಜ್ಞಾನಿ ಮುರಳೀಧರ್‌ ಅವರು ಗೇರು ಮರಗಳಿಗೆ ಬರುವ ವಿವಿಧ ಕೀಟಗಳ ಹಾವಳಿ ಮತ್ತು ಅವುಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಗೇರು ಕೃಷಿಕರೊಂದಿಗೆ ಸಂವಾದ ನಡೆಯಿತು.150 ಮಂದಿ ಗ್ರಾಮ ಅರಣ್ಯ ಸಮಿತಿ ಸದಸ್ಯರು, ಕೃಷಿಕರಿಗೆ ಕಸಿ ಗೇರು ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.