ಮೂಡಬಿದಿರೆ ಕೋಟಿ ಚೆನ್ನಯ ಕಂಬಳಕ್ಕೆ  ಸಂಭ್ರಮದ ಚಾಲನೆ 


Team Udayavani, Nov 12, 2017, 2:30 PM IST

12-nOV-1.jpg

ಮೂಡಬಿದಿರೆ: ಇಪ್ಪತ್ತು ತಿಂಗಳ ಬಳಿಕ ಬಹಳಷ್ಟು ಸಂಭ್ರಮ, ಆಶಾವಾದಗಳೊಂದಿಗೆ ಮೂಡಬಿದಿರೆಯ 15ನೇ ವರ್ಷದ
ಕೋಟಿ ಚೆನ್ನಯ ಜೋಡುಕರೆ ಕಂಬಳ ಶನಿವಾರ ಬೆಳಗ್ಗೆ ಪ್ರಾರಂಭವಾಯಿತು.

ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನ, ನಾಗರಕಟ್ಟೆ ಜೋಡುಕಟ್ಟೆ ಗರಡಿ, ಮೂಡಬಿದಿರೆ ಹನುಮಂತ ದೇವಸ್ಥಾನ, ಒಂಟಿಕಟ್ಟೆ ಅಯ್ಯಪ್ಪ ಗುಡಿ ಸಹಿತ ಹಲವು ಆರಾಧನಾ ಕ್ಷೇತ್ರಗಳಿಂದ ತಂದ ಪ್ರಸಾದವನ್ನು ಜೋಡುಕರೆಗೆ ಸಮರ್ಪಿಸಲಾಯಿತು.

ಸರ್ವ ಧರ್ಮೀಯರ ಪ್ರತಿನಿಧಿಗಳಾಗಿ ಪಾಲ್ಗೊಂಡ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ| ಮೂ| ಈಶ್ವರ ಭಟ್‌, ಅಲಂಗಾರು ಚರ್ಚ್‌ನ ರೆ| ಫಾ| ಸುನೀಲ್‌ ವೇಗಸ್‌, ಮೂಲ್ಕಿಯ ರೆ| ಫಾ| ಎಫ್‌. ಎಕ್ಸ್‌. ಗೋಮ್ಸ್‌ ಕರೆಯಲ್ಲಿ ಜ್ಯೋತಿ ಬೆಳಗುವುದರ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. 

ಕಂಬಳವನ್ನು ಹೇಗೆ ನಡೆಸಬೇಕು ಎಂಬುದಕ್ಕೆ ಸಾಕ್ಷಿಯಾದ ಮೂಡಬಿದಿರೆ ಕಂಬಳ ಕ್ರೀಡಾಂಗಣದಲ್ಲಿ ಕಂಬಳದ ಸಂಶೋಧನ ಕೇಂದ್ರವನ್ನು ಪ್ರಾರಂಭಿಸುವ ದಿನ ಬರಲಿ ಎಂದು ರೆ| ಫಾ| ಎಫ್‌. ಎಕ್ಸ್‌ ಗೋಮ್ಸ್‌ ಹೇಳಿದರು.  ರೆ| ಫಾ| ಸುನೀಲ್‌ ವೇಗಸ್‌ ಮಾತನಾಡಿ, ಇದು ಸಂತೋಷದ, ಸಾಮರಸ್ಯದ ಕಂಬಳವಾಗಲಿ ಎಂದು ಹಾರೈಸಿದರು.

ಚೌಟರ ಅರಮನೆ ಕುಲದೀಪ ಎಂ. ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಬುಲಾಲ ಪುತ್ತಿಗೆ, ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ಆಡಳಿತ ಮೊಕ್ತೇಸರ ಜಿ. ಉಮೇಶ್‌ ಪೈ, ಉದ್ಯಮಿಗಳಾದ ಸ್ಟೀಫನ್‌ ಮೆಂಡಿಸ್‌, ಅರುಣ್‌ ಮೆಂಡಿಸ್‌, ನಂದ ಕುಮಾರ ಆರ್‌. ಕುಡ್ವ, ಕೆ. ವಿಶ್ವನಾಥ ಪ್ರಭು, ಅಬ್ದುಲ್‌ ಲತೀಫ್‌, ರೋಟರಿ ಕ್ಲಬ್‌ ಅಧ್ಯಕ್ಷ ಶ್ರೀಕಾಂತ ಕಾಮತ್‌, ಲಯನ್ಸ್‌ ಅಧ್ಯಕ್ಷ ರಾಮಚಂದ್ರ ಆಚಾರ್ಯ, ತ್ರಿಭುವನ್‌ ಜೇಸಿ ಅಧ್ಯಕ್ಷ ಸಂತೋಷ್‌ ಆರ್‌.ಎಲ್‌., ರೊಟರ್ಯಾಕ್ಟ್ ಅಧ್ಯಕ್ಷ ಸಚಿನ್‌ ಫೆರ್ನಾಂಡಿಸ್‌, ರೋಟರಿ ಮಿಡ್‌ಟೌನ್‌ ಅಧ್ಯಕ್ಷ ಕುಮಾರ್‌ ಪೂಜಾರಿ, ಟೆಂಪಲ್‌ ಟೌನ್‌ ಅಧ್ಯಕ್ಷ ಬಲರಾಮ್‌ ಭಟ್‌, ವಕೀಲರ ಸಂಘದ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್‌, ಅಭಿಜಿತ್‌ ಎಂ. ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು.

137 ಜತೆ ಕೋಣಗಳು ತಮ್ಮ ಯಜಮಾನರು, ಓಟಗಾರರು ಹಾಗೂ ಪರಿವಾರದವರ ಜತೆಗೂಡಿ, ಕಂಬಳ ಸಮಿತಿಯ ಹುದ್ದರಿಗಳೊಂದಿಗೆ 146 ಮೀ. ಉದ್ದದ ಜೋಡುಕರೆಯಲ್ಲಿ ಹೆಜ್ಜೆ ಹಾಕಿ ಮುಂದಿನ ಓಟಕ್ಕೆ ತಯಾರಾದವು. ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಕೆ. ಅಭಯಚಂದ್ರ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಕೆ. ಗುಣಪಾಲ ಕಡಂಬ, ಕೋಶಾಧಿಕಾರಿ, ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಎಸ್‌. ಕೋಟ್ಯಾನ್‌, ಉಪಾಧ್ಯಕ್ಷರಾದ ಪಂಚರತ್ನ ತಿಮ್ಮಯ ಶೆಟ್ಟಿ, ಪಿ.ಕೆ. ಥಾಮಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವೆಲೆರಿಯನ್‌ ಸಿಕ್ವೇರಾ, ದಿನಕರ ಶೆಟ್ಟಿ ಬೆಳುವಾಯಿ, ಪ್ರೇಮನಾಥ ಮಾರ್ಲ, ಕಾರ್ಯದರ್ಶಿ ರತ್ನಾಕರ ಸಿ. ಮೊಲಿ, ಮುಡಾ ಅಧ್ಯಕ್ಷ ಸುರೇಶ ಪ್ರಭು, ಚಂದ್ರಹಾಸ ಸನಿಲ್‌ ಏರಿಮಾರುಬರ್ಕೆ, ನವೀನ್‌ ಚಂದ್ರ ಅಂಬೂರಿ, ಹರ್ಷವರ್ಧನ ಪಡಿವಾಳ್‌, ರಾಜೀವ್‌ ಶೆಟ್ಟಿ ಎಡೂ¤ರು, ಜತೆ ಕಾರ್ಯದರ್ಶಿಗಳಾದ ಪ್ರಭಾಕರ ಹೆಗ್ಡೆ ಬೆಳುವಾಯಿ, ನಮಿರಾಜ (ನೇಮಿ), ಕಾನ ಮಾದು ಭಂಡಾರಿ, ಗೋಪಾಲ ಬಂಗೇರ, ಗಿರೀಶ್‌ ಕೋಟ್ಯಾನ್‌ ಒಂಟಿಕಟ್ಟೆ, ವಾಸು ಪೂಜಾರಿ ಸಹಿತ ಪದಾಧಿಕಾರಿಗಳಿದ್ದರು. ನವೀನ್‌ ಚಂದ್ರ ಅಂಬೂರಿ, ರತ್ನಾಕರ ಸಿ. ಮೊಲಿ, ನಮಿರಾಜ ಮೊದಲಾದವರು ನಿರೂಪಿಸಿದರು.

ಕಂಬಳ ಉಳಿಯಲಿ
‘ಜಾಗದ ಭೋಗ ಮಲ್ಲೆ, ಮಣ್ಡ್ ದ ಭಾಗ್ಯ ಮಲ್ಲೆ, ದೇವೆರೆ ಸತ್ಯ ಮಲ್ಲೆ, ಹಿರಿಯೆರೆ ಧರ್ಮ ಮಲ್ಲೆ. ಇದು ಈ ಕಂಬಳದ ಭೂಮಿಗೂ ಅನ್ವಯ. ಭಕ್ತಿ ಶ್ರದ್ಧೆ, ಪರಿಶ್ರಮದ ಪ್ರತೀಕವಾದ ಕಂಬಳ ಉಳಿದು ಬೆಳೆಯಲಿ’ ಎಂದು ಅಲಂಗಾರು ವೇ| ಮೂ| ಈಶ್ವರ ಭಟ್‌ ಅವರ ನುಡಿದಾಗ ಕಂಬಳಾಭಿಮಾನಿಗಳೆಲ್ಲ ರೋಮಾಂಚನಗೊಂಡರು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.