ಹೆದ್ದಾರಿ ಹೊಂಡಗಳಿಗೆ ಕಾಂಕ್ರೀಟ್ ಹಾಕಿದ ಯುವ ಮೋರ್ಚಾ ಕಾರ್ಯಕರ್ತರು
Team Udayavani, Jul 21, 2020, 12:30 AM IST
ಬಂಟ್ವಾಳ: ಲಾಕ್ ಡೌನ್ ಅವಧಿಯನ್ನು ಸದುಪಯೋಗಪಡಿಸಿಕೊಂಡ ಬಂಟ್ವಾಳ ಬಿಜೆಪಿ ಯುವ ಮೋರ್ಚಾ ಯುವಕರು ಸೋಮವಾರ ಸಂಜೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಬಿ.ಸಿ.ರೋಡು ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಹೊಂಡಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚುವ ಕಾರ್ಯ ನಡೆಸಿದರು.
ಶ್ರಮದಾನ ನಿರತ ಕಾರ್ಯಕರ್ತರಿಗೆ ನಾಗ ಕ್ಯಾಂಟೀನ್ ಹರೀಶ್ ಹಾಗೂ ಗುರು ಅವರು ಪಾನೀಯ ಹಾಗೂ ತಿಂಡಿಯ ವ್ಯವಸ್ಥೆ ಕಲ್ಪಿಸಿದರು.
ದ.ಕ.ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಸೇರಿದಂತೆ ಕಾರ್ತಿಕ್ ಬಲ್ಲಾಳ್, ಮಚೇಂದ್ರ ಸಾಲ್ಯಾನ್, ಸುರೇಶ್ ಟೈಲರ್, ಲಕ್ಷಣ ರಾಜ್, ಪ್ರದೀಪ್ ಪುಟ್ಟ, ಶಶಿಧರ್ ,ಅಶ್ವಥ್ , ಮಿಥುನ್, ಸತೀಶ್, ಶೈಲೇಶ್, ಪ್ರಜ್ವಲ್, ಪ್ರತೀಶ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ