ಅಗ್ನಿಪಥ ಸೇವೆ ಬಳಿಕ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ: ನಳಿನ್‌


Team Udayavani, Jun 25, 2022, 1:09 AM IST

ಅಗ್ನಿಪಥ ಸೇವೆ ಬಳಿಕ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ: ನಳಿನ್‌

ಬಂಟ್ವಾಳ: ಉದ್ಯೋಗ ಸಮಸ್ಯೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಅಗ್ನಿಪಥ ಯೋಜನೆ ಮೂಲಕ ಯುವ  ಕರು ಸೇನೆಯಲ್ಲಿ ತೊಡಗಿ ದೇಶಸೇವೆ ಮಾಡಲು ಅವಕಾಶ ನೀಡಿದ್ದು, ಸೇನೆಯಲ್ಲಿ 4 ವರ್ಷ ಸೇವೆ ಸಲ್ಲಿಸಿದ ಅಗ್ನಿವೀರರಿಗೆ ಬೇರೆ ಬೇರೆ ಕಂಪೆನಿಗಳಲ್ಲಿ ಹೆಚ್ಚಿನ ಉದ್ಯೋಗಾ ವಕಾಶಗಳೂ ಲಭ್ಯವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಬಿ.ಸಿ.ರೋಡಿನಲ್ಲಿ ಶುಕ್ರವಾರ ವಸತಿ ಯೋಜನೆಯಡಿ ಬಂಟ್ವಾಳ ಕ್ಷೇತ್ರ ವ್ಯಾಪ್ತಿಗೆ ಮಂಜೂರಾದ 2,060 ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ, 94ಸಿ-94ಸಿಸಿ ಹಕ್ಕು ಪತ್ರ, ಪರಿಹಾರ ಧನದ ಚೆಕ್‌ ವಿತರಣೆ, ಅಂಗವಿಕಲರಿಗೆ ಸಾಧನಾ ಸಲಕರಣೆ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೂರು ತರಬೇತಿ ಶಾಲೆ
ಪಿಯುಸಿ, ಪದವಿ ಕಲಿತು ಉದ್ಯೋಗವಿಲ್ಲದೆ ಮನೆಯಲ್ಲಿರುವ ಯುವಕರಿಗೆ ಅಗ್ನಿಪಥಕ್ಕೆ ತರಬೇತಿ ಪಡೆಯಲು ಅವಕಾಶವಿದ್ದು, ಕರಾ ವಳಿಯ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಇಲಾಖೆಯ ಮೂಲಕ ರಾಜ್ಯ ಸರಕಾರವು ಕರಾವಳಿ ಜಿಲ್ಲೆಗಳಲ್ಲಿ ಮೂರು ತರಬೇತಿ ಶಾಲೆಗಳನ್ನು ಆರಂಭಿಸಲಿದೆ. ಅಗ್ನಿಪಥದಲ್ಲಿ 4 ವರ್ಷ ಸೇವೆ ಪೂರೈಸಿದವರಲ್ಲಿ ಅವರು ಬಯಸಿದರೆ 25 ಶೇ.ದಷ್ಟು ಮಂದಿಗೆ ಸೇನೆಯಲ್ಲಿ ಮುಂದುವರಿಯಲು ಕೂಡ ಅವಕಾಶವಿರುತ್ತದೆ ಎಂದರು.

ರಾಜ್ಯದಲ್ಲಿ ಬೊಮ್ಮಾಯಿ ಸರಕಾರವು ಬಡವರ ಕಲ್ಯಾಣದಲ್ಲಿ ತೊಡ ಗಿದ್ದು, ಈಗಾಗಲೇ ಪರಿಶಿಷ್ಟರಿಗೆ 75 ಯೂನಿಟ್‌ ಉಚಿತ ವಿದ್ಯುತ್‌ ಘೋಷಣೆ ಮಾಡಿದ್ದು, 6 ತಿಂಗಳಲ್ಲಿ ರೈತರಿಗೆ ಕುಮ್ಕಿ ಹಕ್ಕನ್ನೂ ಕೊಡಲು ಸರಕಾರ ಬದ್ಧವಾಗಿದೆ ಎಂದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.