ವಿರಾಸತ್‌ಗೆ ಬಣ್ಣ ತುಂಬಿದ ವರ್ಣ ವಿರಾಸತ್‌


Team Udayavani, Jan 4, 2019, 5:36 AM IST

4-january-3.jpg

ಮೂಡುಬಿದಿರೆ : ರಜತ ಸಂಭ್ರಮದಲ್ಲಿರುವ ‘ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ರಾಷ್ಟ್ರಮಟ್ಟದ ಶಿಲ್ಪ ಕಲಾವಿದರ ಶಿಬಿರ ಆಳ್ವಾಸ್‌ ಶಿಲ್ಪ ವಿರಾಸತ್‌ ಮತ್ತು ಚಿತ್ರಕಲಾವಿದರ ಶಿಬಿರ ‘ಆಳ್ವಾಸ್‌ ವರ್ಣ ವಿರಾಸತ್‌’ ಸಾಥ್‌ ನೀಡಿವೆ.

ಜ. 4ರಿಂದ 6ರ ವರೆಗೆ ಮೂಡುಬಿದಿರೆ ವಿದ್ಯಾಗಿರಿಯ ಸರಹದ್ದಿನಲ್ಲಿರುವ ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ಆಳ್ವಾಸ್‌ ವಿರಾಸತ್‌ ಸಂಪನ್ನಗೊಳ್ಳಲಿದೆ. ಪೂರ್ವಭಾವಿಯಾಗಿ ಡಿ. 22ರಿಂದ ವಿದ್ಯಾಗಿರಿಯ ಆಳ್ವಾಸ್‌ ಕಾಲೇಜಿನ ಆವರಣದಲ್ಲಿ ಶಿಲ್ಪ ವಿರಾಸತ್‌ ಮತ್ತು ಜ.1ರಿಂದ ಆಳ್ವಾಸ್‌ ಪ.ಪೂ. ಕಾಲೇಜಿನ ಬಳಿ ನುಡಿಸಿರಿ ವೇದಿಕೆಯ ಆವರಣದಲ್ಲಿ ವರ್ಣ ವಿರಾಸತ್‌ ಶಿಬಿರಗಳು ನಡೆಯುತ್ತಿವೆ.

ಮರದಲ್ಲಿ ಸಾಂಪ್ರದಾಯಿಕ ಮತ್ತು ಜಾನಪದೀಯ, ಲೋಹದಲ್ಲಿ ಜಾನಪದೀಯ, ಕಂಚಿನಲ್ಲಿ ಜಾನಪದೀಯ, ಶಿಲೆಯಲ್ಲಿ ಸಾಂಪ್ರದಾಯಿಕ, ಟೆರ್ರಾ ಕೋಟದಲ್ಲಿ ಸಾಂಪ್ರದಾಯಿಕ ಮತ್ತು ಸಮಕಾಲೀನ ಹೀಗೆ ವಿವಿಧ ಮಾಧ್ಯಮಗಳಲ್ಲಿ 31 ಮಂದಿ ಶಿಲ್ಪಿಗಳು ತಮ್ಮ ಕೌಶಲ ಮೆರೆದಿದ್ದಾರೆ.ಟೆರ್ರಾಕೋಟ ಶಿಲ್ಪಕಾರ್ಯ ಅಂತಿಮ ಹಂತದಲ್ಲಿದೆ. ಶಿಲ್ಪಗಳು ತಯಾರಾಗಿ ‘ಸುಟ್ಟುಕೊಂಡು ಹೊಸ ಜನ್ಮ’ ಪಡೆಯಲು ಸಿದ್ಧವಾಗಿವೆ. 

ಛತ್ತೀಸ್‌ಗಢದ ಬೈಕನ್‌ ರಾಣಾ, ಸುದ್ರಾನ್‌, ಆನಂದ ಬಾಬ್‌, ಸಮಕಾಲೀನ ಶಿಲ್ಪದಲ್ಲಿ ತೊಡಗಿರುವ ಬೆಂಗಳೂರಿನ ಉಲ್ಲಾಸ್‌ ಕರ್ಡೆ ಮೊದಲಾದವರಿದ್ದಾರೆ. ಆಳ್ವಾಸ್‌ ವರ್ಣ ವಿರಾಸತ್‌ ಶಿಬಿರದಲ್ಲಿ ಮಧ್ಯಪ್ರದೇಶದ ಸಂಜು ಜೈನ್‌, ತೆಲಂಗಾಣದ ಕಾಂಡಿ ನರಸಿಂಹುಲು, ಕೃಷ್ಣ ಅಶೋಕ್‌, ಮಹಾರಾಷ್ಟ್ರದ ಪ್ರಮೋದ್‌ ಆಪೆಟ್‌, ಸಚಿನ್‌ ಅಕ್ಲೇಕರ್‌, ಸತ್ಯಜಿತ್‌ ಅರ್ಜುನ್‌ ರಾವ್‌, ಮಮತಾ ಸಿದ್ಧಾರ್ಥ್, ಕರ್ನಾಟಕದ ಸೈಯದ್‌ ಆಸಿಫ್‌ ಆಲಿ, ಲಕ್ಷ್ಮೀಮೈಸೂರು , ಕೇರಳದ ಪ್ರೀತಾ ಕೆ. ನಂಬಿಯಾರ್‌ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.