ಹೂ ತೇರು ನಿರ್ಮಾಣಕ್ಕೆ ಮುಹೂರ್ತ
Team Udayavani, Jul 3, 2017, 3:10 AM IST
ನಗರ: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ಹೂ ತೇರು ನಿರ್ಮಾಣಕ್ಕೆ ಮುಹೂರ್ತ ನಡೆಯಿತು. ಜಾತ್ರೆಯ ಸಂದರ್ಭ ದೇಗುಲದ ಅಂಗಣದಲ್ಲಿ ಎಳೆಯಲ್ಪಡುವ ಹೂ ತೇರು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ನೂತನ ರಥ ನಿರ್ಮಾಣಕ್ಕೆ ಸಂಕಲ್ಪ ಕೈಗೊಳ್ಳಲಾಗಿತ್ತು. ದೇವಾಲಯದಲ್ಲಿ ಪ್ರಾರ್ಥನೆಯ ಅನಂತರ ಶಿಲ್ಪಿ ನಾರಾಯಣ ಆಚಾರ್ಯ ಅವರು ಹೂ ತೇರು ನಿರ್ಮಾಣಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ್ ಶೆಟ್ಟಿ, ಸಮಿತಿ ಸದಸ್ಯರಾದ ಕರುಣಾಕರ ರೈ, ಸಂಜೀವ ನಾಯಕ್ ಕಲ್ಲೇಗ, ನಯನಾ ರೈ, ಜಾನು ನಾಯ್ಕ, ರೋಹಿಣಿ ಆಚಾರ್ಯ, ಯು.ಪಿ. ರಾಮಕೃಷ್ಣ, ಪ್ರಧಾನ ಅರ್ಚಕ ವಸಂತ ಕೆದಿಲಾಯ, ದೇಗುಲ ಕಚೇರಿ ವ್ಯವಸ್ಥಾಪಕ ಜಗದೀಶ್, ಶಿಲ್ಪಿ ಹರೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ