ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮೂಲರಪಟ್ಣ ಸೇತುವೆ
Team Udayavani, Sep 26, 2018, 12:26 PM IST
ಎಡಪದವು: ಮೂಲರಪಟ್ಣದ ಮುರಿದುಹೋದ ಸೇತುವೆ ಅಪಾಯಕಾರಿಯಾಗಿದ್ದು, ಇದನ್ನು ವೀಕ್ಷಿಸಲು ಬಂದ ಜನರು ಇಲ್ಲಿ ಕಾಲಹರಣ ಮಾಡಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವುದು ಕಂಡು ಬರುತ್ತಿದೆ. ಅಳಿದುಳಿದ ಸೇತುವೆ ಅಪಾಯಕಾರಿಯಾಗಿದ್ದು, ಯಾವಾಗ ಬೇಕಾದರೂ ಮುರಿದುಬೀಳುವ ಸೂಚನೆಯನ್ನು ಈಗಾ ಗಲೇ ಹೆದ್ದಾರಿ ಇಲಾಖೆಯ ಎಂಜಿನಿಯರ್ಗಳು ನೀಡಿದ್ದಾರೆ. ಆದ್ದರಿಂದ ಇಲ್ಲಿ ಸಂಚಾರಕ್ಕೆ ನಿರ್ಬಂಧ ಹೇರುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಸೇತುವೆಯನ್ನು ದಾಟದಂತೆ ಸೇತುವೆಯ ಎರಡೂ ಕಡೆಗಳಲ್ಲಿ ಆಳೆತ್ತರದ ಕಾಂಪೌಂಡ್ ರಚನೆ ಮಾಡಲಾಗಿದೆ. ಆದರೆ ಈ ಕಾಂಪೌಂಡ್ ಅನ್ನು ಹಾದುಕೊಂಡು ಕೆಲವರು ತನ್ನ ಮಕ್ಕಳ ಜತೆ ವೀಕ್ಷಣೆ ನಡೆಸುತ್ತಿರುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿದೆ. ಮೂಲರಪಟ್ಣದ ಸೇತುವೆಯ ಅಂಚಿನಲ್ಲಿ ಸೇತುವೆ ನೋಡಲೆಂದೇ ಕೆಲವರು ದಾರಿ ನಿರ್ಮಿಸಿದ್ದು, ಇದನ್ನೇ ಬಳಸಿಕೊಂಡು ತಂಡೋಪತಂಡವಾಗಿ ಬರುತ್ತಿದ್ದಾರೆ. ಇಲ್ಲಿ ಆಗ ಮಿಸಿ ಫೋಟೋ, ಸೆಲ್ಫಿ ತೆಗೆಯುವುದು ನಡೆಯುತ್ತಿದೆ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ