ಸಂಸ್ಕೃತಿಗೆ ಕಾನೂನು ಚೌಕಟ್ಟು ಸರಿಯಲ್ಲ: ಹರಿಕೃಷ್ಣ ಪುನರೂರು


Team Udayavani, Dec 31, 2018, 4:36 AM IST

mulki.jpg

ಪಡುಪಣಂಬೂರು: ತುಳುನಾಡಿನ ಕಂಬಳದ ಜತೆಗೆ ಇಲ್ಲಿನ ಸಂಸ್ಕೃತಿ, ಕೃಷಿ ಪರಂಪರೆ ಬೆಸೆದು ಕೊಂಡಿದ್ದು, ಇದನ್ನು ಪ್ರಾಣಿ ಹಿಂಸೆ ಎಂಬ ಕಾರಣ ನೀಡಿ ಕಾನೂನು ಚೌಕಟ್ಟಿನಲ್ಲಿ ನಿರ್ಬಂಧಿಸುವುದು ಸರಿಯಲ್ಲ ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.

ಪಡುಪಣಂಬೂರು ಬಾಕಿಮಾರು ಗದ್ದೆಯಲ್ಲಿ ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿಯ ನೇತೃತ್ವದಲ್ಲಿ ನಡೆದ ಮೂಲ್ಕಿ ಸೀಮೆ ಅರಸು ಕಂಬಳದ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು. ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷ ಮೋಹನ್‌ದಾಸ್‌ ಅಧ್ಯಕ್ಷತೆ ವಹಿಸಿದ್ದರು.

ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅನುಮತಿಯನ್ನು ಸಮಿತಿಯ ಅಧ್ಯಕ್ಷ ಕೋಲಾ°ಡುಗುತ್ತು ರಾಮಚಂದ್ರ ನಾಯ್ಕ ಅವರಿಗೆ ನೀಡುವ ಮೂಲಕ ಕಂಬಳಕ್ಕೆ ಚಾಲನೆ ನೀಡಲಾಯಿತು. ಹೊಗೆಗುಡ್ಡೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶುಭಾಶಂಸನೆಗೈದರು.
ಹಳೆಯಂಗಡಿಯ ಸಿಎಸ್‌ಐ ಅಮ್ಮನ್‌ ಮೆಮೋರಿಯಲ್‌ ಚರ್ಚ್‌ನ ಸಭಾಪಾಲಕ ರೆ| ವಿನಯಲಾಲ್‌ ಬಂಗೇರ, ಗೌತಮ್‌ ಜೈನ್‌ ಉಪಸ್ಥಿತರಿದ್ದರು.

ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮಾತನಾಡಿ, ಜಿಲ್ಲೆಯಲ್ಲಿ ಸಂಘಟಿಸುವ ಕಂಬಳಕ್ಕೆ 5 ಕೋ.ರೂ.ಗಳ ಅನುದಾನ ನೀಡಬೇಕು ಎಂದು ಒತ್ತಾಯಿಸಿದ್ದೇನೆ ಎಂದರು. ಗಣ್ಯರಾದ ರೆ| ಫಾ| ವಿಕ್ಟರ್‌ ಡಿ’ಮೆಲ್ಲೋ, ಪ್ರಕಾಶ್‌ ಶೆಟ್ಟಿ ಹಳೆ ಯಂಗಡಿ, ಪಿ.ಆರ್‌. ಶೆಟ್ಟಿ, ಎಚ್‌. ವಸಂತ ಬೆರ್ನಾಡ್‌, ಚರಣ್‌ ಶೆಟ್ಟಿ ಪಕ್ಷಿಕೆರೆ, ಅಬ್ದುಲ್‌ ರಜಾಕ್‌, ಕೊಲಾ°ಡು ಉತ್ರುಂಜೆ ಭುಜಂಗ ಎಂ. ಶೆಟ್ಟಿ, ಶಶೀಂದ್ರ ಎಂ. ಸಾಲ್ಯಾನ್‌, ಸುಚೀಂದ್ರ ಅಮೀನ್‌ ಬರ್ಕೆ, ಬಂಕಿ ನಾಯ್ಕ, ಸತೀಶ್‌ ಭಟ್‌ ಹೊಗೆಗುಡ್ಡೆ, ವಾಸು ದೇವ ಶೆಣೈ ಕೊಲಾಡು, ಪಂಜಗುತ್ತು ಶಾಂತಾರಾಮ ಶೆಟ್ಟಿ ಹಳೆಯಂಗಡಿ, ಎಂ.ಎಚ್‌. ಅರವಿಂದ ಪೂಂಜ, ನವೀನ್‌ ಶೆಟ್ಟಿ ಎಡೆಮಾರ್‌, ಚಂದ್ರ ಶೇಖರ್‌ ಜಿ., ವಿನೋದ್‌ ಎಸ್‌. ಸಾಲ್ಯಾನ್‌ ಬೆಳ್ಳಾಯರು, ಸುಂದರ ದೇವಾಡಿಗ, ದಿನೇಶ್‌ ಶೆಟ್ಟಿ, ದಿನೇಶ್‌ ಸುವರ್ಣ, ಶುಭ್ರತ್‌ ದೇವಾಡಿಗ, ಉಮೇಶ್‌ ಪೂಜಾರಿ, ಹರ್ಷಿತ್‌ ಡಿ. ಸಾಲ್ಯಾನ್‌, ನವೀನ್‌ಕುಮಾರ್‌ ಬಾಂದಕೆರೆ, ಕಿರಣ್‌ ಹೊಗೆಗುಡ್ಡೆ, ರಂಜಿತ್‌ ಪುತ್ರನ್‌, ಮನ್ಸೂರ್‌ ಎಚ್‌., ಸಾಹುಲ್‌ ಹಮೀದ್‌ ಕದಿಕೆ, ಅಮರನಾಥ ಶೆಟ್ಟಿ, ಶ್ಯಾಂಕುಮಾರ್‌, ಪ್ರವೀಣ್‌ಕುಮಾರ್‌ ಉಪಸ್ಥಿತರಿದ್ದರು. ರಾಮಚಂದ್ರ ನಾಯ್ಕ ಸ್ವಾಗತಿಸಿದರು, ಕೋಶಾಧಿಕಾರಿ ಕೆ. ವಿಜಯ ಕುಮಾರ್‌ ಶೆಟ್ಟಿ ಕೊಲಾಡು ವಂದಿಸಿದರು. ಶರತ್‌ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.