ಮೂಲ್ಕಿ ನಗರ ಪಂಚಾಯತ್ಗೆ ಸರ್ವಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ
Team Udayavani, Mar 8, 2019, 1:00 AM IST
ಮೂಲ್ಕಿ: ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆಯ ಸ್ವತ್ಛ ಸರ್ವೇಕ್ಷಣೆ -2019 ಅಭಿಯಾನದಡಿ ಜನರೇ ಆಯ್ಕೆ ಮಾಡಿದ ಸ್ವತ್ಛ ನಗರ (25 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ) ಪ್ರಶಸ್ತಿಗೆ ಪಾತ್ರವಾಗಿರುವ ಮೂಲ್ಕಿ ನಗರ ಪಂಚಾಯತ್ಗೆ ಸರ್ವಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿಯನ್ನು ಗುರುವಾರ ದಿಲ್ಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಸರಕಾರದ ನಗರಾಭಿವೃದ್ಧಿ ಸಚಿವ ಹರ್ದಿಪ್ ಪುರಿ ಸಿಂಗ್, ಇಲಾಖೆಯ ಕಾರ್ಯದರ್ಶಿ ದಯಾ ಶಂಕರ್ ಮಿಶ್ರಾ ವಿತರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಉಪಸ್ಥಿತರಿದ್ದರು.
ಮಂಗಳೂರು ನಗರ ಯೋಜನ ನಿರ್ದೇಶಕರಾದ ಪ್ರಸನ್ನ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನಿಲ್ ಆಳ್ವ, ಮುಖ್ಯಾಧಿಕಾರಿ ಇಂದು ಎಂ., ಸ್ಥಾಯೀ ಸಮಿತಿಯ ಅಧ್ಯಕ್ಷ ಶೆೈಲೇಶ್ ಕುಮಾರ್, ಆರೋಗ್ಯ ನಿರೀಕ್ಷಕರಾದ ಲಿಲ್ಲಿ ನಾಯರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ