ಭ್ರಷ್ಟಾಚಾರ ನಿರ್ಮೂಲನೆಯಾಗಲಿ: ಉಮಾನಾಥ ಕೋಟ್ಯಾನ್‌


Team Udayavani, Aug 16, 2018, 10:42 AM IST

16-agust-4.jpg

ಮೂಲ್ಕಿ: ಸ್ವಚ್ಛ  ಭಾರತ ಯೋಜನೆಯಡಿ ದೇಶದ ನೆಲ ಮತ್ತು ಪರಿಸರ ಸ್ವಚ್ಛವಾದರೆ ಸಾಲದು ಸರಕಾರದ ಆಡಳಿತ ವ್ಯವಸ್ಥೆಯೊಳಗೆ ಬೆಳೆದಿರುವ ಭ್ರಷ್ಟಾಚಾರದ ಸಂಪೂರ್ಣ ನಿರ್ಮೂಲನೆಯಾಗಿ ಆಡಳಿತ ಸ್ವಚ್ಛವಾಗಬೇಕಾಗಿದೆ ಎಂದು ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಅವರು ಮೂಲ್ಕಿ ನಗರ ಪಂಚಾಯತ್‌ ಆಶ್ರಯದಲ್ಲಿ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದರು. ಸರಕಾರದ ಯೋಜನೆಗಳನ್ನು ಪ್ರಾಮಾಣಿಕ ವಾಗಿ ತಲುಪಿಸುವ ಕೆಲಸ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳ ಮೂಲಕ ಆಗಬೇಕಾಗಿದೆ ಎಂದರು.

ನಗರ ಪಂಚಾಯತ್‌ ಅಧ್ಯಕ್ಷ ಸುನಿಲ್‌ ಆಳ್ವ ಅಧ್ಯಕ್ಷತೆ ವಹಿಸಿ, ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯ ರೂ. 6 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಮುಂದಿನ ಆರು ತಿಂಗಳ ಒಳಗೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು. ಮೂಲ್ಕಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕಾರ್ನಾಡು ಸದಾಶಿವ ರಾವ್‌, ಡಾ| ಸಂಜೀವನಾಥ ಐಕಳ, ಬಪ್ಪನಾಡು ಶಂಭು ಶೆಟ್ಟಿ ಹಾಗೂ ಯು.ಬಿ. ರಾಮರಾವ್‌ ಅವರ ತ್ಯಾಗದಿಂದ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸುವ ಎಂದು ಅವರು ಕರೆ ನೀಡಿದರು.

ಮೂಲ್ಕಿ ತಹಶೀಲ್ದಾರ್‌ ಮಾಣಿಕ್ಯ, ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಶೀತಲ್‌ ಅಲಗೂರು, ಮೂಲ್ಕಿ ಚರ್ಚ್‌ನ ಧರ್ಮಗುರು ಫಾ| ಸಿಲ್ವೆಸ್ಟರ್‌, ಡಾ| ಎಂ.ಎ.ಆರ್‌. ಕುಡ್ವಾ, ವಿಜಯ ಕಾಲೇಜು ಪ್ರಾಂಶುಪಾಲ ಡಾ| ಕೆ.ನಾರಾಯಣ ಪೂಜಾರಿ, ಡಾ|ಎ.ಎಸ್‌.ಜೆ. ಆರಾಹ್ನ, ನಗರ ಪಂಚಾಯತ್‌ ಉಪಾಧ್ಯಕ್ಷ ರಾಧಿಕಾ ಯಾದವ ಕೋಟ್ಯಾನ್‌, ಮಾಜಿ ಅಧ್ಯಕ್ಷರಾದ ಬಿ.ಎಂ.ಆಸೀಫ್, ಮೀನಾಕ್ಷಿ ಬಂಗೇರ, ಉಪ ಅರಣ್ಯ ಸಂರಕ್ಷಾಣಾಧಿಕಾರಿ ಕೆ.ಸಿ.ಮ್ಯಾಥ್ಯು ಮತ್ತಿತರರು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಇಂದು ಎಂ. ಸ್ವಾಗತಿಸಿದರು. ನ್ಯಾಯವಾದಿ ಎಂ.ಭಾಸ್ಕರ ಹೆಗ್ಡೆ ನಿರೂಪಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್‌ ಕುಮಾರ್‌ ವಂದಿಸಿದರು. ಶಾಸಕ ಉಮನಾಥ್‌ ಕೋಟ್ಯಾನ್‌ ಸಭೆಯಲ್ಲಿ ಹಸಿರು ಕರ್ನಾಟಕ ಪ್ರತಿಜ್ಞಾ ವಿಧಿ ನೆರವೇರಿಸಿದರು.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.