ಮೂಲ್ಕಿ: ಸ್ವಚ್ಚತಾ ಅಭಿಯಾನ
Team Udayavani, Oct 3, 2017, 1:07 PM IST
ಮೂಲ್ಕಿ: ಪ್ರಧಾನಿ ಮೋದಿಯವರು ಕಂಡಿರುವ ಸ್ವಚ್ಚ ಭಾರತ್ ಯೋಜನೆಯಲ್ಲಿ ಪ್ರತಿಯೊಬ್ಬರು ತಮ್ಮ ಮನೆ ಮತ್ತು ಪರಿಸರ ಸ್ವಚ್ಚಗೊಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಮಂಗಳೂರು ತಾಲೂಕು ಪಂಚಾಯತ ಸದಸ್ಯ ಶರತ್ ಕುಬೆವೂರು ಹೇಳಿದರು.
ಅವರು ಶಿಮಂತೂರು ಶ್ರೀ ಆದಿಜನಾರ್ದನ ಯುವಕ ಮಂಡಲದ ಸದಸ್ಯರಿಂದ ಕಿಲ್ಪಾಡಿ ಪಂಚಾಯತ್ ವ್ಯಾಪ್ತಿಯ ಶಿಮಂತೂರು ಆದಿಜನಾರ್ದನ ದೇವಸ್ಥಾನದಿಂದ ರಾಜ್ಯ ಹೆದ್ದಾರಿಯ ದ್ವಾರದವರೆಗಿನ ಒಂದೂವರೆ ಕೀ.ಮೀ. ರಸ್ತೆಯನ್ನು ಮಹಾತ್ಮಾಗಾಂಧಿ ಹಾಗೂ ಲಾಲ್ಬಹದ್ದೂರ್ ಶಾಸ್ತ್ರಿಯವರ ಜಯಂತಿಯ ಅಂಗವಾಗಿ ನಡೆದ ನಗರ ಸ್ವಚ್ಚತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವಕ ಮಂಡಲದ ಅಧ್ಯಕ್ಷ ಸತೀಶ್ ಶೆಟ್ಟಿ ಸ್ವಾಗತಿಸಿದರು.
ಪಂಚಾಯತ್ ಸದಸ್ಯ ಹರೀಶ್ ಶೆಟ್ಟಿ, ಮಾಜಿ ಸದಸ್ಯ ಉದಯ ಶೆಟ್ಟಿ ಆದಿಧನ್, ಉಮೇಶ್ ಭಂಡಾರಿ, ನಿತಿನ್ ಶೆಟ್ಟಿ, ರಂಜನ್ ಶೆಟ್ಟಿ ಕಿಲ್ಪಾಡಿ, ಕುಮಾರ್ ಶೆಟ್ಟಿ, ಕಿಶೋರ್ ಶೆಟ್ಟಿ ಪರೆಂಕಿಲ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.