ಮೂಲ್ಕಿ: ಬಂಧಿತರಿಂದ  5.30ಲ.ರೂ.ಸೊತ್ತು ವಶ


Team Udayavani, Mar 11, 2018, 6:20 AM IST

1003ra2.jpg

ಮೂಲ್ಕಿ: ಜುಲೈ 2017ರಲ್ಲಿ ನಡೆದಿದ್ದ  ಗುತ್ತಗಾಡಿನ  ಮತ್ತು ಮೂಲ್ಕಿ ಸಮೀಪದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇಗುಲಗಳಿಂದ  ಬೆಳ್ಳಿಯ ಸೊತ್ತುಗಳನ್ನು ಕಳವುಗೈದ ಆರೋಪದಲ್ಲಿ ಮೂಲ್ಕಿ ಪೊಲೀಸರು ಬಂಧಿಸಿರುವ  ಅಂತರ್‌ ಜಿಲ್ಲಾ ಕುಖ್ಯಾತ ಕಳ್ಳರಾದ  ತುಮಕೂರು ಜಿಲ್ಲೆ ಸೊರೆಕುಂಟೆಯ ನವೀನ ಯಾನೆ ಅಣ್ಣಾಬಾಂಡ್‌ ಯಾನೆ ಬೆಂಕಿ ನವೀನ (24) ಮತ್ತು ಬೆಂಗಳೂರು ಗೇರು ಪಾಳ್ಯದ ವಿಕಾಸ್‌ ಸ. ಶಾಲೆ ಬಳಿಯ ನಿವಾಸಿ ವೆಂಕಟೇಶ ಯಾನೆ ಡಾಬರ್‌(37)  ಅವರಿಂದ 5.30 ಲಕ್ಷ ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  

ಗುತ್ತಕಾಡು ದೇಗುಲದ 1.5 ಲ.ರೂ. ಮೌಲ್ಯದ ಬೆಳ್ಳಿಯ ಪ್ರಭಾವಳಿ, ಕೊಲ್ಲೂರು ಮೂಕಾಂಬಿಕಾ ದೇಗುಲದ 1.5 ಲ.ರೂ. ಮೌಲ್ಯದ ಬೆಳ್ಳಿಯ ಪ್ರಭಾವಳಿ, ಗುತ್ತಕಾಡು ದೇವಸ್ಥಾನದ 28, 000 ರೂ. ಮೌಲ್ಯದ ಒಂದು ಪವನು ತೂಕದ ಮಾಂಗಲ್ಯ ಸರ, 1. 30 ಲ.ರೂ. ಮೌಲ್ಯದ ಬಜಾಜ್‌ ಮೋಟಾರ್‌ ಸೈಕಲ್‌, 60,000 ರೂ. ಮೌಲ್ಯದ ಇನ್ನೊಂದು ಬಜಾಜ್‌ ದ್ವಿಚಕ್ರ ವಾಹನ, 14,000 ರೂ. ಮೌಲ್ಯದ 4 ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ.
 
ಪತ್ತೆ ಕಾರ್ಯದಲ್ಲಿ ಮೂಲ್ಕಿ ಠಾಣಾ ನಿರೀಕ್ಷಕ ಅನಂತಪದ್ಮನಾಭ, ಪಿಎಸ್‌ಐ ಶೀತಲ್‌ ಅಲಗೂರ್‌, ಎಎಸ್‌ಐ ಚಂದ್ರಶೇಖರ್‌, ಸಿಬಂದಿ ವರ್ಗದ ಧರ್ಮೇಂದ್ರ, ಅಣ್ಣಪ್ಪ, ಮಹಮ್ಮದ್‌ ಹುಸೇನ್‌, ಸಿದ್ದು ಬಾಬ ನಗರ, ಸುರೇಶ್‌, ಬಸವರಾಜ, ಮನೋಜ್‌ ಕುಮಾರ್‌  ಭಾಗವಹಿಸಿದ್ದರು. 

ಟಾಪ್ ನ್ಯೂಸ್

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.