ಗಳಿಕೆಯ ಪಾಲಿನಲ್ಲಿ ತುಳು ಸಿನೆಮಾಕ್ಕೆ ಗೋತಾ!

ಕೋಸ್ಟಲ್‌ವುಡ್‌ ಸಿನೆಮಾಕ್ಕೆ ಮಲ್ಟಿಪ್ಲೆಕ್ಸ್‌ನಿಂದ ತಾರತಮ್ಯ

Team Udayavani, May 29, 2022, 7:20 AM IST

ಗಳಿಕೆಯ ಪಾಲಿನಲ್ಲಿ ತುಳು ಸಿನೆಮಾಕ್ಕೆ ಗೋತಾ!

ಮಂಗಳೂರು: ಕರಾವಳಿಯಾದ್ಯಂತ ತುಳು ಸಿನೆಮಾಗಳ ಪ್ರದರ್ಶನ ಸಂಖ್ಯೆ ಏರಿಕೆ ಕಾಣುತ್ತಿದ್ದರೆ, ಮಲ್ಟಿಪ್ಲೆಕ್ಸ್‌ಗಳಲ್ಲಿ ಅದೇ ಸಿನೆಮಾ ಪ್ರದರ್ಶನದ ಗಳಿಕೆಯ ಪಾಲು ಮಾತ್ರ ಇಳಿಕೆಯಾಗುತ್ತಿದೆ.

ಕನ್ನಡ ಸಹಿತ ಇತರ ಭಾಷೆಗಳ ಸಿನೆಮಾಗಳಿಗೆ ಗಳಿಕೆಯ ಪಾಲಿನಲ್ಲಿ ಗರಿಷ್ಠ ಮೊತ್ತ ಸಿಕ್ಕರೂ ತುಳು ಸಿನೆಮಾಗಳಿಗೆ ಪಾಲು ಕಡಿಮೆ. ತುಳು ಸಿನೆಮಾ ಪ್ರದರ್ಶನಕ್ಕೆ ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌ ಕೊರತೆ ಎದುರಿಸುತ್ತಿರುವ ಕರಾವಳಿಯಲ್ಲಿ ಮಲ್ಟಿಪ್ಲೆಕ್ಸ್‌ನ ತಾರತಮ್ಯ ಚಿತ್ರೋದ್ಯಮದ ಆಕ್ರೋಶಕ್ಕೆ ಕಾರಣವಾಗಿದೆ. ತುಳು ಸಿನೆಮಾಕ್ಕೆ ಸೀಮಿತ ಪ್ರೇಕ್ಷಕರು ಇರುವಾಗ ಅವರಿಂದ ದುಪ್ಪಟ್ಟು ಪಾಲು ಪಡೆಯುವ ಮಲ್ಟಿಪ್ಲೆಕ್ಸ್‌ ನಿಯಮ ಸಿನೆಮಾ ನಿರ್ಮಾಪಕರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

ತುಳು ಚಿತ್ರ ನಿರ್ಮಾಪಕ ಪ್ರಕಾಶ್‌ ಪಾಂಡೇಶ್ವರ ಅವರು “ಉದಯವಾಣಿ’ ಜತೆಗೆ ಮಾತನಾಡಿ, “ತುಳು ಚಿತ್ರಗಳಿಗೆ ಮಲ್ಟಿಪ್ಲೆಕ್ಸ್‌ಗಳಲ್ಲಿ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ. ಕನ್ನಡ ಅಥವಾ ಪರ ಭಾಷೆಯ ಸಿನೆಮಾಗಳಿಗೆ ಗಳಿಕೆಯಲ್ಲಿ ಹೆಚ್ಚಿನ ಪಾಲು ಸಿಗುತ್ತಿದ್ದು ತುಳುವಿಗೆ ಮಾತ್ರ ಅನ್ಯಾಯವಾಗುತ್ತಿದೆ. ತುಳುವಿಗೂ ಅಷ್ಟೇ ಪಾಲನ್ನು ನೀಡಬೇಕು. ನಮ್ಮ ನೆಲದಲ್ಲಿರುವ ಮಲ್ಟಿಪ್ಲೆಕ್ಸ್‌ಗಳು ನಮಗೆ ಸಹಕಾರ ಮಾಡದಿದ್ದರೆ ಹೇಗೆ? ಸರಕಾರ, ಫಿಲಂ ಚೇಂಬರ್‌ ವಿಶೇಷವಾಗಿ ಗಮನಹರಿಸಬೇಕು’ ಎನ್ನುತ್ತಾರೆ.

ಪ್ರತ್ಯೇಕ ಥಿಯೇಟರ್‌
ಸಿಂಗಲ್‌ ಥಿಯೇಟರ್‌ ಕೊರತೆ ಜತೆಗೆ ಮಲ್ಟಿಪ್ಲೆಕ್ಸ್‌ನ ಶೇಕಡಾ ಪಾಲಿನಲ್ಲಿ ತಾರತಮ್ಯದ ವಿರುದ್ಧ ಸರaಕಾರದ ಗಮನಸೆಳೆಯುವ ಕಾರ್ಯವನ್ನು ಅಕಾಡೆಮಿ ನಡೆಸಲಿದೆ. ಜತೆಗೆ ತುಳು ಸಿನೆಮಾ ಪ್ರದರ್ಶನಕ್ಕೆ ಸೀಮಿತಗೊಳಿಸಿ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಥಿಯೇಟರ್‌ ನಿರ್ಮಿಸುವ ಚಿಂತನೆಯಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌ ತಿಳಿಸಿದ್ದಾರೆ.

ಮಲ್ಟಿಪ್ಲೆಕ್ಸ್‌ಗಳಲ್ಲಿ ಇತರ ಭಾಷೆಯ ಸಿನೆಮಾಗಳಿಗೆ ದೊರಕುವ ಮಾದರಿಯಲ್ಲಿಯೇ ತುಳು ಸಿನೆಮಾಗಳಿಗೂ ಪಾಲು ದೊರೆಯಬೇಕು ಎಂಬ ನಿರ್ಮಾಪಕರ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ತುಳು ಸಿನೆಮಾ ನಿರ್ಮಾಪಕರ ಜತೆಗೆ ಚರ್ಚಿಸಿ ಮಲ್ಟಿಪ್ಲೆಕ್ಸ್‌ ಪಾಲಿನಲ್ಲಿ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಲಾಗುವುದು.
– ವಿ. ಸುನಿಲ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.