ಹೊಸದಿಲ್ಲಿಯಲ್ಲಿ ಪ್ರಾಗ್ಯ ಸಾಗರ ಮುನಿಮಹಾರಾಜರ ದೀಕ್ಷಾ ವಿಂಶತಿ


Team Udayavani, Jun 16, 2022, 5:30 AM IST

ಹೊಸದಿಲ್ಲಿಯಲ್ಲಿ ಪ್ರಾಗ್ಯ ಸಾಗರ ಮುನಿಮಹಾರಾಜರ ದೀಕ್ಷಾ ವಿಂಶತಿ

ಮೂಡುಬಿದಿರೆ: ಪರಮ ಪೂಜ್ಯ ಆಚಾರ್ಯ 108 ಪ್ರಾಗ್ಯ ಸಾಗರ ಮುನಿ ಮಹಾರಾಜರ 20ನೇ ದೀಕ್ಷಾ ವರ್ಧಂತಿಯು ದಿಲ್ಲಿ ದ್ವಾರಕ ಸೆಕ್ಟರ್‌ 10ನಲ್ಲಿ ರವಿವಾರ ಜರಗಿತು.

ಆಚಾರ ಹಾಗೂ ಧರ್ಮದ ಪ್ರಚಾರದಿಂದ ಅಜ್ಞಾನದ ಕೊಳೆ ಅಳಿದು ಲೋಕದಲ್ಲಿ ಶಾಂತಿ ನೆಮ್ಮದಿಯಾಗಿ ಮುಕ್ತಿ ಸಾಧ್ಯ ಎಂದು ಅವರು ಆಶೀರ್ವಚನದಲ್ಲಿ ತಿಳಿಸಿದರು.

ಚಲಿಸುವ ವಿಶ್ವಕೋಶವಾಗಿದ್ದ ಕುಂದ ಕುಂದ ಭಾರತಿ ಪ್ರಾಕೃತ ಸಂಶೋಧನೆ ಕೇಂದ್ರದ ಆಚಾರ್ಯ ವಿದ್ಯಾನಂದರ ಶಿಷ್ಯರಾಗಿ ನಿರಂತರ ಸ್ವಾಧ್ಯಾಯ, ಸನ್ಯಾಸದ‌ ಸಂಯಮ ಧರ್ಮದ ಪಾಠ ನಿರಂತರ ತಮಗೆ ಲಭಿಸಿದ್ದು, ಅವರೊಂದಿಗಿನ ಸತ್ಸಂಗ ಅವಿಸ್ಮರಣೀಯ ಎಂದರು.

ಮೂಡುಬಿದಿರೆಯ ಭಟ್ಟಾರಕ ಶ್ರೀಗಳು ಭಾಗಿ
ಮುನಿಮಹಾರಾಜರಿಗೆ ಮೂಡುಬಿದಿರೆ ಜೈನಮಠದ ವತಿಯಿಂದ ವಿನಯಾಂಜಲಿಪೂರ್ವಕ ಭಕ್ತಿ ಕಾಣಿಕೆ ಸಮರ್ಪಿಸಿದ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಲ ಪ್ರವಚನವಿತ್ತರು.

ಸುಮಾರು 16 ವರ್ಷಗಳಿಂದ ಮುನಿವರ್ಯರ ಸಂಪರ್ಕ, ಅನೇಕ ಗ್ರಂಥಗಳ ಅಧ್ಯಯನ, ಪಾಠ ಪ್ರವಚನದ ಯೋಗ, ಆಚಾರ್ಯ ವಿದ್ಯಾನಂದ ಮುನಿರಾಜರ ಮಾರ್ಗದರ್ಶನ ತಮಗೆ ಲಭಿಸಿದೆ; ಗುರುವರ್ಯರ ಆಶೀರ್ವಾದ ನಿರಂತರ ಸರ್ವರಿಗೂ ಲಭಿಸಲಿ ಎಂದು ಹಾರೈಸಿದರು.

ದಿಲ್ಲಿ, ಮುಂಬಯಿ, ರಾಜಸ್ಥಾನ, ಗುಜರಾತ್‌, ಮಧ್ಯಪ್ರದೇಶ ಮೊದಲಾದ ಕಡೆಗಳಿಂದ ಭಕ್ತರು ಆಗಮಿಸಿ, ಮುನಿವರ್ಯರ ಪಾದಪೂಜೆಗೈದು, ಆರತಿ ಬೆಳಗಿ ಪಿಂಚಿ, ಕಮಂಡಲ, ಶಾಸ್ತ್ರ ದಾನ ಮಾಡಿ ಭಕ್ತಿ ಕಾಣಿಕೆ ಸಮರ್ಪಿಸಿದರು.

ಸಭೆಯಲ್ಲಿ 108 ವಿಹರ್ಷ್‌ ಸಾಗರ ಮುನಿ ಸಂಘ, ಸೌರಭ ಸಾಗರ ಭಟ್ಟಾರಕರು, ಪಂಜಾಬ್‌ ಕೇಸರಿ ಪತ್ರಿಕಾ ಸಂಪಾದಕ ಸ್ವದೇಶ್‌ ಭೂಷಣ ಚಕ್ರೇಶ್‌ ಜೈನ್‌, ತ್ರಿಲೋಕ್‌ ಜೈನ್‌, ಸುಧೀರ್‌ ಜೈನ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.