ನಿರಾಕ್ಷೇಪಣ ಪತ್ರ ಪಡೆಯದೆ ಕಾಮಗಾರಿ ನಡೆಸಿದ ಪುರಸಭೆ

ಸಂರಕ್ಷಿತ ಸ್ಮಾರಕದಿಂದ 190 ಮೀ. ಅಂತರದೊಳಗೆ ಮಾರುಕಟ್ಟೆ ನಿರ್ಮಾಣ; ಸಮೀಕ್ಷೆಯಿಂದ ದೃಢ

Team Udayavani, Jul 4, 2019, 5:05 AM IST

0207MD2

ಮೂಡುಬಿದಿರೆ: ಇಲ್ಲಿನ ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಕಟ್ಟಡ ಸಂರಕ್ಷಿತ ಸ್ಮಾರಕದಿಂದ 190 ಮೀ. ಅಂತರದೊಳಗೆ ಇದೆ ಎಂಬುದು ಪುರಾತಣ್ತೀ ಸರ್ವೇಕ್ಷಣಾ ಅಧಿಕಾರಿಗಳು ನಡೆಸಿದ ಜಂಟಿ ಸಮೀಕ್ಷೆಯಿಂದ ದೃಢಪಟ್ಟಿದೆ.

ನಿಯಮಾನುಸಾರ ನಿರಾಕ್ಷೇಪಣಾ ಪತ್ರ ಪಡೆಯದೆ ಮಾರುಕಟ್ಟೆ ಕಾಮಗಾರಿ ನಡೆಸುವಂತಿಲ್ಲ. ಆದರೆ ಪುರಾತಣ್ತೀ ಇಲಾಖೆಯ ನಿರಕ್ಷೇಪನಾ ಪತ್ರ ಪಡೆಯದೆ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹೈಕೋರ್ಟ್‌ಗೆ ಅವಕಾಶವಿದೆ.

ಸಂರಕ್ಷಿತ ಸ್ಮಾರಕ ಚೌಟರ ಅರಮನೆಯ ಸಮೀಪ ನಿರ್ಮಾಣವಾಗುತ್ತಿರುವ ಮೂಡುಬಿದಿರೆ ಮಾರುಕಟ್ಟೆ ಕಾಮಗಾರಿಗೆ ಸಂಬಂಧಪಟ್ಟಂತೆ ಜೈಸನ್‌ ತಾಕೊಡೆ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ನ್ಯಾ| ಎಚ್.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಹೈಕೋರ್ಟ್‌ ಜೂ. 11ರಂದು ಮಧ್ಯಾಂತರ ತಡೆ ನೀಡಿತ್ತು.

ಸಂರಕ್ಷಿತ ಪ್ರದೇಶಗಳನ್ನು ಕಾಪಾಡುವುದು ಸಾರ್ವಜನಿಕ ಹಿತಾಸಕ್ತಿಯ ಆದ್ಯತೆಗಳಲ್ಲಿ ಒಂದು ಎಂದು ಅಭಿಪ್ರಾಯಪಟ್ಟು, ಕಾಮಗಾರಿ ನಿಲ್ಲಿಸುವಂತೆ ಮೂಡುಬಿದಿರೆ ಪುರಸಭೆಗೆ ಮಧ್ಯಂತರ ಆದೇಶ ನೀಡಿತ್ತು. ಪುರಾತಣ್ತೀ ಇಲಾಖೆಯವರು ಅನುವಾದಿತ ಪ್ರದೇಶದ ಸರ್ವೆ ಕಾರ್ಯ ನಡೆಸಿ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ನಿರ್ದೇಶನ ನೀಡಿ, ವಿಚಾರಣೆಯನ್ನು ಮುಂದೂಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಮಂಗಳವಾರ ಪುರಾತಣ್ತೀ ಸರ್ವೇಕ್ಷಣಾ ಇಲಾಖೆಯ ಬೆಂಗಳೂರು ವೃತ್ತದ ಉಪ ಪುರಾತಣ್ತೀ ಶಾಸ್ತ್ರಜ್ಞ ಅಧೀಕ್ಷಕ ಕೆ.ಪಿ. ಮೋಹನ್‌ದಾಸ್‌ ಅವರ ನೇತೃತ್ವದಲ್ಲಿ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸರ್ವೇಯರ್‌ ಮುರಳಿ ಮೋಹನ್‌, ಕಾರ್ಕಳ ಸಬ್‌ಸರ್ಕಲ್ ಸಂರಕ್ಷಣಾ ಸಹಾಯಕ ಗೋಕುಲ್, ಸ್ಮಾರಕ ರಕ್ಷಕ್‌ ಆರ್‌.ಎನ್‌. ನಾಯಕ್‌ ಜಂಟಿ ಸರ್ವೆ ನಡೆಸಿದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.