ಬಲ್ಯದಲ್ಲಿ ದೇಣಿಗೆ ಸಂಗ್ರಹ: ಮೈಸೂರಿನ ತಂಡ ಪೊಲೀಸ್‌ ವಶಕ್ಕೆ


Team Udayavani, Apr 30, 2019, 6:20 AM IST

BALYA

ಕಡಬ: ಕುಟ್ರಾಪ್ಪಾಡಿ ಗ್ರಾ. ಪಂ. ವ್ಯಾಪ್ತಿಯ ಬಲ್ಯ ಪರಿಸರದಲ್ಲಿ “ಜನುಮದಾತೆ ಸೇವಾ ಟ್ರಸ್ಟ್‌ ಬೆಂಗಳೂರು’ ಸಂಸ್ಥೆಯ ಕರಪತ್ರ ಹಂಚುತ್ತಾ ದೇಣಿಗೆ ಸಂಗ್ರಹಿಸುತ್ತಿದ್ದ ಮೈಸೂರಿನ ವ್ಯಕ್ತಿಗಳನ್ನು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಕಡಬ ಪೊಲೀಸರು ವಶಕ್ಕೆ ಪಡೆದು, ಬಳಿಕ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

ಮಿನಿ ಗೂಡ್ಸ್‌ ವಾಹನದಲ್ಲಿ ಆಗಮಿಸಿದ್ದ ತಂಡವೊಂದು ವೃದ್ಧಾಶ್ರಮ, ಅನಾಥಾಶ್ರಮ ಇತ್ಯಾದಿ ನಡೆಸುತ್ತಿರುವುದಾಗಿ ಹೇಳಿ ಬಲ್ಯ ಪರಿಸರದಲ್ಲಿ ರವಿವಾರ ಸಂಜೆ ಹಳೆಯ ಬಟ್ಟೆ ಹಾಗೂ ದೇಣಿಗೆ ಸಂಗ್ರಹಿಸುತ್ತಿತ್ತು.

ಇವರ ಬಗ್ಗೆ ಅನುಮಾನಗೊಂಡು ಸ್ಥಳೀಯರು ಗ್ರಾಮ ಪಂಚಾಯತ್‌ಗೆ ದೂರವಾಣಿ ಮೂಲಕ ದೂರು ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವಿಲ್ಫೆ†ಡ್‌ ಲಾರೆನ್ಸ್‌ ರೋಡ್ರಿಗಸ್‌ ಅವರು ದೇಣಿಗೆ ಸಂಗ್ರಹಿಸುತ್ತಿದವರಲ್ಲಿದ್ದ ದಾಖಲೆಗಳನ್ನು ಪರಿಶೀಲಿಸಿ, ಅದರಲ್ಲಿದ್ದ ಟ್ರಸ್ಟ್‌ ಮುಖ್ಯಸ್ಥರ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗಲೂ ಸಮರ್ಪಕ ಉತ್ತರ ಸಿಗಲಿಲ್ಲ. ಬಳಿಕ ಅವರನ್ನು ವಾಹನ ಸಹಿತ ಕಡಬ ಠಾಣೆಗೆ ಕರೆದೊಯ್ಯಲಾಯಿತು. ಪೊಲೀಸರ ವಿಚಾರಣೆ ವೇಳೆಯೂ ಸೂಕ್ತ ಉತ್ತರ ಸಿಗಲಿಲ್ಲ. ಅವರ ವಾಹನದ ದಾಖಲೆಗಳೂ ಸಮರ್ಪಕವಾಗಿರಲಿಲ್ಲ. ಬಳಿಕ ಅವರಿಗೆ ದಂಡ ವಿಧಿಸಿ, ಸೂಕ್ತ ಅನುಮತಿ ಪತ್ರ ಇಲ್ಲದೇ ದೇಣಿಗೆ ಸಂಗ್ರಹಿಸದಂತೆ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಯಿತು.

ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುವವರು ಅಥವಾ ಅನುಮತಿ ರಹಿತವಾಗಿ ದೇಣಿಗೆ ಸಂಗ್ರಹಿಸುವವರು ಕಂಡುಬಂದರೆ ಅಂಥವರ ಮಾಹಿತಿಯನ್ನು ಸ್ಥಳೀಯ ಗ್ರಾಮ ಪಂಚಾಯತ್‌ ಅಥವಾ ಪೊಲೀಸ್‌ ಠಾಣೆಗೆ ನೀಡುವುದು ಗ್ರಾಮಸ್ಥರ ಕರ್ತವ್ಯ. ಗ್ರಾಮಸ್ಥರು ಜಾಗೃತರಾಗಿದ್ದರೆ ಅಪರಿಚಿತರಿಂದ ಆಗುವ ಕಳ್ಳತನ, ವಂಚನೆ ಪ್ರಕರಣಗಳನ್ನು ತಡೆಗಟ್ಟಬಹುದು.
ವಿಲ್ಫೆ†ಡ್‌ ಲಾರೆನ್ಸ್‌ ರೋಡ್ರಿಗಸ್‌, ಕುಟ್ರಾಪ್ಪಾಡಿ ಪಿಡಿಒ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.