ಮೋದಿ ದುರಾಡಳಿತದಿಂದ ಜನ ಬೇಸತ್ತಿದ್ದಾರೆ: ಭರತ್‌


Team Udayavani, Apr 14, 2019, 4:00 PM IST

Udayavani Kannada Newspaper

ಸುಳ್ಯ: ಕಾಂಗ್ರೆಸ್‌ ಕಾರ್ಯಕರ್ತರು ಮನೆ-ಮನೆ ಭೇಟಿ ನೀಡುವ ವೇಳೆ ಮೋದಿ ಸರಕಾರದ ದುರಾಡಳಿತ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಇಂತಹ ಜನ ವಿರೋಧಿ ಆಡಳಿತವನ್ನು ಕಿತ್ತೂಗೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಮೋದಿ ಸರಕಾರ ಪತನಗೊಳ್ಳುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಭರತ್‌ ಮುಂಡೋಡಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಬ್ಯಾನ್‌, ಜಿಎಸ್‌ಟಿ ಮೊದಲಾದ ನೀತಿ ನಿಯಮಗಳಿಂದ ಬಡವರು ಬೀದಿಗೆ ಬೀಳುವಂತಾದ ವಿಚಾರವಾಗಿ ಜನರು ಅಸಹನೆ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಸಂದರ್ಭ ಕಾಂಗ್ರೆಸ್‌ ಪರ ಸ್ಪಂದನೆ ದೊರೆತಿದೆ. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದರು.

ನಳಿನ್‌ ಕುಮಾರ್‌ ಕಟೀಲು ವಿಫಲ ಸಂಸದ ಅನ್ನುವುದು ಜನತೆಗೆ ಖಾತರಿ ಆಗಿದೆ. ಬಿಎಸ್ಸೆನ್ನೆಲ್‌ ದುಃಸ್ಥಿತಿ ಅದಕ್ಕೆ ಒಂದು ಉದಾಹರಣೆ. ಹತ್ತು ವರ್ಷಗಳಲ್ಲಿ ಜಿಲ್ಲೆಗೆ ಮೂಲಸೌಕರ್ಯ ಒದಗಿಸದ ನಳಿನ್‌ ಅವರನ್ನು ಬದಲಾಯಿಸಿ, ವಿದ್ಯಾವಂತ, ಲೋಕಸಭೆಯಲ್ಲಿ ಧ್ವನಿ ಎತ್ತಬಲ್ಲ ಸಮರ್ಥ ಅಭ್ಯರ್ಥಿ ಮಿಥುನ್‌ ರೈ ಅವರನ್ನು ಗೆಲ್ಲಿಸಲು ಜನರು ತೀರ್ಮಾನಿಸಿದ್ದಾರೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಜಯಪ್ರಕಾಶ್‌ ರೈ ಮಾತನಾಡಿ, ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಯಾರೆಂದು ಗೊತ್ತಿದ್ದರೂ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಳ್ಳರಿಗೆ ರಕ್ಷಣೆ ನೀಡುವ ಈ ಪಕ್ಷದ ಧೋರಣೆ, ಭ್ರಷ್ಟಚಾರವನ್ನು ಸಮರ್ಥಿಸುವ ಮನೋಭಾವನೆಗೆ ಉದಾಹರಣೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಕೆಪಿಸಿಸಿ ಸದಸ್ಯ ಡಾ| ರಘು, ಎಸ್‌. ಸಂಶುದ್ದೀನ್‌, ಗೋಕುಲ್‌ದಾಸ್‌ ಕೆ., ಜೆಡಿಎಸ್‌ ಮುಖಂಡ ಜಾಕೆ ಮಾಧವ ಗೌಡ, ಜೂಲಿಯಾನಾ ಕ್ರಾಸ್ತಾ, ಓವಿನ್‌ ಪಿಂಟೋ, ಬೀರಾ ಮೊದೀನ್‌, ವಿನೂಪ್‌ ಮಲ್ಲಾರ, ಸತೀಶ್‌ ಕೆ., ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.