‘ಸ್ಥಳೀಯವಲ್ಲದ ಪದಾರ್ಥ ಸೇವನೆಯಿಂದ ಬಾಧಕ’


Team Udayavani, Nov 9, 2018, 11:15 AM IST

9-november-5.gif

ಮೂಡಬಿದಿರೆ: ಸ್ಥಳೀಯವಾಗಿ ಬೆಳೆಯದೆ ಇತರ ಪ್ರದೇಶಗಳಿಂದ ತರಿಸಲಾದ ಆಹಾರ ಪದಾರ್ಥಗಳ ಸೇವನೆಯಿಂದ ದೈಹಿಕ ಆರೋಗ್ಯಕ್ಕೆ ಪೂರಕವಾಗುವ ಬದಲು ಬಾಧಕವಾಗುವ ಸಾಧ್ಯತೆಯೇ ಹೆಚ್ಚು. ಆದಷ್ಟು ಮಟ್ಟಿಗೆ ನಮ್ಮ ಪರಿಸರದಲ್ಲಿ ಬೆಳೆಯುವ ಹಣ್ಣು, ತರಕಾರಿ, ಧಾನ್ಯಗಳನ್ನು ಸೇವಿಸುವ ಮೂಲಕ ಆರೋಗ್ಯ ಪೂರ್ಣವಾಗಿ ಬದುಕಲು ಸಾಧ್ಯ ಎಂದು ಉಡುಪಿಯ ಡಾ| ಶ್ರೀಧರ ಬಾಯರಿ ಹೇಳಿದರು.

ಆಳ್ವಾಸ್‌ ಆಯುರ್ವೇದ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ವಿದ್ಯಾ ಗಿರಿಯ ಪಿ.ಜಿ. ಸೆಮಿನಾರ್‌ ಹಾಲ್‌ ನಲ್ಲಿ ಇತ್ತೀಚೆಗೆ ಏರ್ಪಡಿಸಲಾದ ಆಯುರ್ವೇದ ವೈದ್ಯಕೀಯ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ‘ಹಿತ್ತಲ ಗಿಡ ಮದ್ದು’ ವಿಷಯದಲ್ಲಿ ಮಾಹಿತಿ ನೀಡಿದರು.

ಔಷಧಿಯುಕ್ತ ಸಸ್ಯಗಳ ಮಹತ್ವ
ಆಯುರ್ವೇದ ವಿದ್ಯಾರ್ಥಿಗಳಲ್ಲದೆ ಮೂಡಬಿದಿರೆ ಪರಿಸರದ ಆಸಕ್ತ ರೈತರೂ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಸ್ಲೈಡ್ ಮೂಲಕ ಔಷಧಿಯುಕ್ತ ಸಸ್ಯಗಳ ಮಹತ್ವ ಹಾಗೂ ರೈತರು ಮಾರುಕಟ್ಟೆಯಲ್ಲಿರುವ ಬೇಡಿಕೆಯನ್ನು ಗಮನಿಸಿ ಗಿಡಮೂಲಿಕೆಗಳನ್ನು ಬೆಳೆಸುವ ಜಾಣತನ ತೋರಬೇಕು’ ಎಂದು ಅವರು ಕಿವಿಮಾತು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೂಡಬಿದಿರೆ ತಾ| ಘಟಕದ ಅಧ್ಯಕ್ಷ ವಾಲ್ಟರ್‌ ನಝರೆತ್‌, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಅಮೀನ್‌, ದ.ಕ. ಜಿಲ್ಲಾ ಸಂಘಟನ ಕಾರ್ಯದರ್ಶಿ ರೋನಿ ಮೆಂಡೋನ್ಸ ಮುಖ್ಯಅತಿಥಿಗಳಾಗಿದ್ದರು.

ಈ ಸಂದರ್ಭ ರಸಶಾಸ್ತ್ರ ವಿಭಾಗದ ಡಾ| ಕೃಷ್ಣಮೂರ್ತಿ ಸ್ವಾಗತಿಸಿದರು. ಆಳ್ವಾಸ್‌ ಆಯುರ್ವೇದ ಆಸ್ಪತ್ರೆಯ ಅಧೀಕ್ಷಕಿ ಡಾ| ಝೆನಿಕಾ ಡಿ’ಸೋಜಾ, ಕಾರ್ಯಕ್ರಮದ ಮುಖ್ಯ ಸಂಯೋಜಕ ಡಾ| ಪ್ರವೀಣ್‌ ಬಿ.ಎಸ್‌., ಆಡಳಿತಾಧಿಕಾರಿ ಜೋಬಿನ್‌ ಮೊದಲಾದವರು ಉಪಸ್ಥಿತರಿದ್ದರು.

ಗೌರವಾರ್ಪಣೆ
ಪ್ರಾಚಾರ್ಯ ಡಾ| ಬಿ. ವಿನಯಚಂದ್ರ ಶೆಟ್ಟಿ ಅವರು ಡಾ| ಶ್ರೀಧರ ಬಾಯರಿ ಅವರನ್ನು ಗೌರವಿಸಿದರು. ಡಾ| ರವಿ ರಾವ್‌ ವಂದಿಸಿದರು. ಡಾ| ಗೀತಾ ಮತ್ತು ಡಾ| ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ಉಚಿತ ಆರೋಗ್ಯ ಶಿಬಿರ 
ಉಚಿತ ಆರೋಗ್ಯಶಿಬಿರದಲ್ಲಿ ವಿವಿಧ ಖಾಯಿಲೆಗಳ ಪರೀಕ್ಷೆ ನಡೆಸಿ, ಸಲಹೆ ನೀಡಲಾಯಿತು. ರಕ್ತದಲ್ಲಿ ಸಕ್ಕರೆ ಅಂಶ ಪರಿಶೀಲನೆ, ರಕ್ತದೊತ್ತಡ ಪರೀಕ್ಷೆ ಪರೀಕ್ಷೆ ಉಚಿತವಾಗಿ ಮಾಡಲಾಯಿತು. ಆಸಕ್ತರಿಗೆ ಗಿಡಮೂಲಿಕೆಗಳ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.