Mangaluru ಮನ ಸೆಳೆಯುವ ಆಕರ್ಷಕ “ಮತ್ಸ್ಯ ಲೋಕ’!

ರಾಷ್ಟ್ರೀಯ ಗ್ರಾಹಕ ಮೇಳ ನ. 19ರ ವರೆಗೆ ವಿಸ್ತರಣೆ

Team Udayavani, Nov 4, 2023, 11:30 PM IST

Mangaluru ಮನ ಸೆಳೆಯುವ ಆಕರ್ಷಕ “ಮತ್ಸ್ಯ ಲೋಕ’!

ಮಂಗಳೂರು: ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳದಲ್ಲಿ “ಅಕ್ವಾ ಟನೆಲ್‌’ (“ಅಂತರ್ಜಲ ಸುರಂಗ ಮಾರ್ಗ’) ಗಮನಸೆಳೆಯುತ್ತಿದ್ದು, ನ. 19ರ ವರೆಗೆ ವೀಕ್ಷಣೆಗೆ ಅವಕಾಶವಿದೆ. ಸಂಜೆ 4ರಿಂದ 9ರ ವರೆಗೆ ಪ್ರದರ್ಶನವಿರುತ್ತದೆ.

ರಾಷ್ಟ್ರೀಯ ಗ್ರಾಹಕರ ಮೇಳದ ಮೂಲಕ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಕ್ವಾ ಟನೆಲ್‌ನಲ್ಲಿ 200ಕ್ಕೂ ಹೆಚ್ಚು ಅಕ್ವೇರಿಯಂ ಮೀನುಗಳನ್ನು ವೀಕ್ಷಿಸಬಹುದಾಗಿದೆ.

ಮಂಗಳೂರು ನಗರದಲ್ಲಿ ಈ ಹಿಂದೆ ಸ್ನೋವಲ್ಡ್‌, ಅಕ್ವಾ ಶೋ, ಬರ್ಡ್‌ಶೋ, ತಾಜ್‌ಮಹಲ್‌ನಂತಹ ವಿನೂತನ ರೀತಿಯ ಮೆಗಾ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ. ಎನ್‌ಸಿಎಫ್‌  ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಶಾಪಿಂಗ್‌ ಮತ್ತು ಮನೋರಂಜನ ಮೇಳವಾಗಿದೆ.

ರೊಬೋಟಿಕ್‌
ಎನಿಮಲ್‌ ಪ್ರದರ್ಶನ
ರಾಷ್ಟ್ರೀಯ ಗ್ರಾಹಕ ಮೇಳದಲ್ಲಿ ಅಕ್ವಾ ಟನೆಲ್‌ ಶೋ ಜತೆ ರೋಬೋಟಿಕ್‌ ಎನಿಮಲ್‌ ಪ್ರದರ್ಶನ ಆಕರ್ಷಣೆ ಪಡೆಯುತ್ತಿದೆ. ಆನೆ, ಸಿಂಹ, ಗೊರಿಲ್ಲಾ ಮುಂತಾದ ರೊಬೋಟಿಕ್‌ ಪ್ರಾಣಿಗಳು, ಅವುಗಳ ಗರ್ಜನೆ ವಿಶೇಷವಾಗಿದೆ.

ಗೃಹೋಪಯೋಗಿ ಮಳಿಗೆ
ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಗೃಹ ಬಳಕೆ ಉತ್ಪನ್ನ, ಅಡುಗೆ ಮನೆ ಉತ್ಪನ್ನ, ಕೈಮಗ್ಗದ ಉತ್ಪನ್ನ, ಕರಕುಶಲ ಉತ್ಪನ್ನ, ಡ್ರೆಸ್‌ ಮೆಟೀರಿಯಲ್ಸ್‌, ಫ್ಯಾಶನ್‌ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಿವೆ.

ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್‌ ಕಾರ್‌, ಜೈಂಟ್‌ ವ್ಹೀಲ್‌,  ಟ್ರೇನ್‌, ಮೆರ್ರಿ ಕೊಲಂಬಸ್‌, 3ಡಿ ಶೋಸ್‌, ಸ್ಕೇರಿ ಹೌಸ್‌, ಏರ್‌ ಶಾಟ್‌, ಸ್ಪೇಸ್‌ ಜೆಟ್‌ ಇತ್ಯಾದಿ ಗಮನಸೆಳೆಯುತ್ತಿವೆ. ನ. 19ರ ವರೆಗೆ ಪ್ರತೀ ಸಂಜೆ 4ರಿಂದ ರಾತ್ರಿ 9ರ ವರೆಗೆ ಪ್ರದರ್ಶನ ಇರಲಿದ್ದು, 100 ರೂ. ದರ ನಿಗದಿಪಡಿಸಲಾಗಿದೆ ಎಂದು ರಾಷ್ಟ್ರೀಯ ಗ್ರಾಹಕ ಮೇಳದ ಮ್ಯಾನೇಜರ್‌ ವಿಜಯ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್‌ ಬಂಧನ

Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್‌ ಬಂಧನ

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Nitte Institute of Communication; ಮೇ 31ರಂದು ನಿಟ್ಟೆ ಕ್ರಿಯೇಟಿವಿಟಿ ಫೆಸ್ಟಿವಲ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.