ರಾಷ್ಟ್ರಧ್ವಜ, ರಾಷ್ಟ್ರಗೀತೆ: ತರಬೇತಿ ಕಾರ್ಯಾಗಾರ ಉದ್ಘಾಟನೆ


Team Udayavani, Aug 22, 2017, 7:00 AM IST

1808ble22ph.jpg

ಬೆಳ್ತಂಗಡಿ: ಯಂಗ್‌ ಚಾಲೆಂಜರ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಮುಂಡಾಜೆ ಪ. ಪೂ. ಕಾಲೇಜು ಮುಂಡಾಜೆ, ಎನ್‌ಎಸ್‌ಎಸ್‌ ಘಟಕ ಮುಂಡಾಜೆ, ಲಯನ್ಸ್‌ ಕ್ಲಬ್‌ ಬೆಳ್ತಂಗಡಿ ಮತ್ತು ರೋಟರಿಕ್ಲಬ್‌ ಬೆಳ್ತಂಗಡಿ, ಮಸ್‌ಲಕ್‌ ದಶಮಾನೋತ್ಸವ ಕಾರ್ಯಕ್ರಮಗಳ ಸಮಿತಿ ಇವರ ಸಹಕಾರದೊಂದಿಗೆ ಮುಂಡಾಜೆಯ ಕೀರ್ತಿಶೇಷ ಜಿ.ಎನ್‌. ಭಿಡೆ ಜನ್ಮ ಶತಮಾನೋತ್ಸವ ಸಭಾಂಗಣದಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು.

ಭಾರತ್‌ ಸೇವಾದಲದ ರಾಜ್ಯ ತರಬೇತುದಾರ ಅಲೊ#àನ್ಸ್‌ ಫ್ರಾಂಕೋ, ಯೋಗಗುರು ಮತ್ತು ಭಾರತ್‌ ಸೇವಾದಲದ ಉಡುಪಿ ಜಿಲ್ಲಾ ಸಂಘಟಕ ಮಹೇಶ್‌ಎನ್‌. ಪತ್ತರ್‌ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನಡೆಸಿಕೊಟ್ಟರು.
ರಾಷ್ಟ್ರ ಧ್ವಜದ ವಿನ್ಯಾಸ, ವರ್ಣ, ಕಲ್ಪನೆಗಳು, ಹುಟ್ಟಿ ಬಂದ ರೀತಿ, ಬದಲಾವಣೆಗಳು ಆಗಿರುವ ಪರಿ, ಅದನ್ನು ಬಳಸುವ ವಿಧಾನ, ಇಳಿಸುವ ಮತ್ತು ಏರಿಸುವ ರೀತಿ, ಧ್ವಜವನ್ನು ಕಟ್ಟುವ ಬಗೆ, ಗೌರವ ನೀಡಬೇಕಾದ ಅಂಶ, ರಾಷ್ಟ್ರಗೀತೆ ಹಾಡುವ ಕ್ರಮ, ಧ್ವನಿಯ ಏರಿಳಿತಗಳು, ಹಾಡಬೇಕಾದ ಸೆಕುಂಡುಗಳು ಇತ್ಯಾದಿಯಾಗಿ ಪ್ರಾತ್ಯಕ್ಷಿಕೆ ,  ಚಿತ್ರ ಪ್ರದರ್ಶನದ ಮೂಲಕ ತರಬೇತಿಗಳನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿ’ಸೋಜಾ ಕಾರ್ಯಕ್ರಮ ಉದ್ಘಾಟಿಸಿದರು. ಯಂಗ್‌ ಚಾಲೆಂಜರ್ ಕ್ರೀಡಾ ಸಂಘದ ಅಧ್ಯಕ್ಷ ಅಶ್ರಫ್‌ ಆಲಿಕುಂಞಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್‌ಅಧ್ಯಕ್ಷ ಡಾ| ಸುಧೀರ್‌ ಪ್ರಭು, ಮುಂಡಾಜೆ ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ವಿಜಯ ಕುಮಾರ್‌, ಮಸ್‌ಲಕ್‌ ಕಾರ್ಯದರ್ಶಿ ಶಬೀರ್‌ ಬಿ.ಕೆ.ಎಚ್‌., ಯಂಗ್‌ ಚಾಲೆಂಜರ್ ಸಂಚಾಲಕ ನಾಮದೇವ ರಾವ್‌, ಗ್ರಾ. ಪಂ. ಸದಸ್ಯರಾದ ನಾರಾಯಣ ಗೌಡ, ಸುಮನಾ ಗೋಖಲೆ, ಅಶ್ವಿ‌ನಿ ಎ. ಹೆಬ್ಟಾರ್‌, ಸುರೇಶ್‌ ಹೆಗ್ಡೆ, ಯಂಗ್‌ ಚಾಲೆಂಜರ್ ಪದಾಧಿಕಾರಿಗಳಾದ ರಂಜಿನಿ, ವಿಜಯ ಕುಮಾರ್‌,  ಬಾಬು ಪೂಜಾರಿ ಕೂಳೂರು, ಅಬ್ದುಲ್‌ ಮಜೀದ್‌ ಭಾಗವಹಿಸಿದ್ದರು.

ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಅಗರಿ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿದರು. ಉಪನ್ಯಾಸಕಿ ವಸಂತಿ ವಂದಿಸಿದರು. ಉಪನ್ಯಾಸಕ ವೃಂದ ಮತ್ತು ಸಮೂಹ ಸಂಘಟನೆಗಳು ಸಹಕಾರ ನೀಡಿದವು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.