ಸಿಎಂ ಬರುತ್ತಾರೆಂದು ತರಾತುರಿಯಲ್ಲಿ ಹೊಂಡ ಮುಚ್ಚಿದರು!
Team Udayavani, Aug 12, 2019, 4:28 PM IST
ಬಿ.ಸಿ.ರೋಡಿನಲ್ಲಿ ಸೋಮವಾರ ಹೊಂಡ ಮುಚ್ಚುತ್ತಿರುವುದು.
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನಲ್ಲಿ ಮಳೆಗಾಲ ಪ್ರಾರಂಭದಲ್ಲೇ ಹೆದ್ದಾರಿಯಲ್ಲಿ ಹೊಂಡ ಕಾಣಿಸಿಕೊಂಡಿದ್ದರೂ, ಹೊಂಡ ಮುಚ್ಚಿರಲಿಲ್ಲ. ಆದರೆ ಸಿಎಂ ಯಡಿಯೂರಪ್ಪ ಅವರು ಆಗಮಿಸುತ್ತಿದ್ದಾರೆ ಎಂದು ಗೊತ್ತಾದ ಕೂಡಲೇ ಹೊಂಡ ಮುಚ್ಚಲು ಮುಂದಾಗಿದ್ದಾರೆ.
ಸೋಮವಾರ ಯಡಿಯೂರಪ್ಪ ಮಂಗಳೂರಿನಿಂದ ಬೆಳ್ತಂಗಡಿ ತೆರಳಿದ್ದು, ಇದಕ್ಕೂ ಮುನ್ನ ಮತ್ತು ಅವರ ತೆರಳಿದ ಮೇಲೆ ಎನ್.ಎಚ್.ಎ.ಐ.ನವರು ಹೆದ್ದಾರಿಯ ಹೊಂಡಗಳಿಗೆ ಜಲ್ಲಿ ಹುಡಿಗಳನ್ನು ಹಾಕುವ ಕಾರ್ಯ ಮಾಡಿದ್ದಾರೆ.ಇದಕ್ಕೂ ಮೊದಲು ಸಾರ್ವಜನಿಕರು ಹೊಂಡ ಮುಚ್ಚುವುದಕ್ಕೆ ಆಗ್ರಹಿಸಿದರೂ, ಹೊಂಡ ಮುಚ್ಚುವ ಕಾರ್ಯ ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!