ಮುಳ್ಳೂರು ಶಾಲೆ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ


Team Udayavani, Mar 2, 2019, 1:15 AM IST

28ss2.jpg

ಶನಿವಾರಸಂತೆ : ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಇಕೋ ಕ್ಲಬ್‌ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಜನರಿಗಾಗಿ ವಿಜ್ಞಾನ ಮತ್ತು ವಿಜ್ಞಾನಕ್ಕಾಗಿ ಜನರು ಎಂಬ ಧ್ಯೇಯ ವಾಕ್ಯದಡಿಯಲ್ಲಿ ದಿನದ ಮಹತ್ವವನ್ನು ವಿದ್ಯಾರ್ಥಿಗಳು ವಿವಿಧ ವಿಜ್ಞಾನ ಪ್ರಯೋಗ ಪ್ರದರ್ಶನದ ಮೂಲಕ ವಿನೂತನವಾಗಿ ಆಚರಿಸಿಕೊಂಡರು. ವಿದ್ಯಾರ್ಥಿಗಳು ತಮ್ಮ ತಮ್ಮ ಬೆಳಕಿನ ವಿವಿಧ ಪ್ರಯೋಗಗಳ ಮೂಲಕ ಬೆಳಕಿ ನೊಂದಿಗೆ ಆಟವಾಡಿ ಆನಂದಿಸಿದರು. 

ಇಕೋ ಕ್ಲಬ್‌ ಸಂಚಾಲಕ ಹಾಗೂ ವಿಜ್ಞಾನ ಪ್ರಯೋಗ ಮಾರ್ಗ ದರ್ಶಕ ಸಿ.ಎಸ್‌.ಸತೀಶ್‌ ದಿನದ ಮಹತ್ವದ ಕುರಿತು ಮಾಹಿತಿ ನೀಡಿ, ಅಮೆರಿಕ, ಜಪಾನ್‌, ಇಂಗ್ಲೆಂಡ್‌, ಜರ್ಮನಿಗಳಂತಹ ದೊಡ್ಡ ದೇಶ ಗಳಲ್ಲಿಯೇ ಸಂಶೋಧನೆಗಳು ಹುಟ್ಟಿವೆ ಎಂದು ತಿಳಿದಿದ್ದ ಕಾಲ ಘಟ್ಟದಲ್ಲಿ ನಮ್ಮ ನೆಲದಲ್ಲಿಯೇ ಜನಿಸಿ ಇಲ್ಲಿಯೇ ವಿದ್ಯಾಭ್ಯಾಸ ಪೂರೈಸಿ ಇಲ್ಲಿರುವ ಸಂಪನ್ಮೂಲಗಳನ್ನೆ ಸದ್ಬಳಕೆ ಮಾಡಿಕೊಂಡು ಮಹಾನ್‌ ಸಾಧನೆಯನ್ನು ಮಾಡಿ ನೊಬೆಲ್‌ ಪ್ರಶಸ್ತಿ ಪಡೆದ ಮೇರು ವ್ಯಕ್ತಿ ಡಾ|ಸಿ.ವಿ.ರಾಮನ್‌ ಅವರ ಸಂಶೋಧನೆಯಿಂದಾಗಿ ವಿಶ್ವ ಭೂಪಟದಲ್ಲಿ ಭಾರತಕೊಂದು ಮಹತ್ತರ ಸ್ಥಾನಮಾನ ದೊರಕಿದೆ ಎಂದರು. 

ಡಾ| ಸಿ.ವಿ.ರಾಮನ್‌ ಅವರಿಗೆ ನೊಬೆಲ್‌ ಪ್ರಶಸ್ತಿ ಲಭಿಸಿ ಶತಮಾನ ವಾಗುತ್ತಾ ಬಂದರೂ ನಮ್ಮ ವಿಶ್ವ ವಿದ್ಯಾನಿ ಲಯಗಳು ಮತ್ತೂಬ್ಬ ಸಿ.ವಿ.ರಾಮನ್‌ನನ್ನು ತಯಾರು ಮಾಡದಿರುವುದು ವಿಪರ್ಯಾಸ ಎಂದರು. 

ಇಂದಿನ ವಿಜ್ಞಾನ ಕ್ಷೇತ್ರವು ಎಲ್ಲವನ್ನೂ ವ್ಯಾಪಾರಿ ಮನೋಧರ್ಮದಲ್ಲಿ ಕಾಣುವ ಹಾಗೂ ಹಣಗಳಿಕೆಯ ಉದ್ದೇಶದಿಂದ  ವಿದೇಶಗಳಿಗೆ ಪಲಾಯನ ಮಾಡು ತ್ತಿರುವುದ್ದರಿಂದ ನಮ್ಮ ದೇಶದ ವಿಜ್ಞಾನಕ್ಕೆ ಕ್ಷೇತ್ರಕ್ಕೆ ಹಿನ್ನಡೆಯಾಗುತ್ತಿದೆ ಎಂದ‌ು ಅವರು ಹೇಳಿದರು . ಶಾಲಾ ಮುಖ್ಯ ಶಿಕ್ಷಕ ಮಂಜುನಾಥ್‌ ದಿನಾಚರಣೆಯನ್ನು ಉದ್ಘಾಟಿಸಿ ಮಾತ ನಾಡಿದರು. ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.