8 ವರ್ಷಗಳಲ್ಲಿ ದ.ಕ.ದ ಹಳ್ಳಿಗಳಿಗೂ ಸಿಎನ್‌ಜಿ


Team Udayavani, Jan 16, 2021, 6:00 AM IST

tdy-02

ಮಂಗಳೂರು: ಕೊಚ್ಚಿಯಿಂದ ಕೊಳವೆ ಮೂಲಕ ಮಂಗಳೂರಿಗೆ ಬರುತ್ತಿರುವ ನೈಸರ್ಗಿಕ ಅನಿಲ (ಸಿಎನ್‌ಜಿ)ವನ್ನು ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯ ಗ್ರಾಮಾಂತರ ಭಾಗಗಳಿಗೂ ಸರಬರಾಜು ಮಾಡಲು ಯೋಜನೆ ರೂಪಿಸಲಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ 8 ವರ್ಷಗಳ ಒಳಗೆ ಜಿಲ್ಲೆಯ 3.50 ಲಕ್ಷ ಕುಟುಂಬಗಳು, ಕೈಗಾರಿಕೆಗಳು, ವಾಣಿಜ್ಯ ಉದ್ದೇಶಕ್ಕೆ ಸರಬರಾಜು ಮಾಡಲು ಕೇಂದ್ರ ಸರಕಾರಿ ಸ್ವಾಮ್ಯದ ಗೈಲ್‌ ಇಂಡಿಯಾ ಮುಂದಡಿ ಇರಿಸಿದೆ.

ಮಂಗಳೂರಿನಲ್ಲಿ ಸಿಎನ್‌ಜಿ ಒದಗಣೆ ಪೂರ್ಣವಾದ ಬಳಿಕ ಗ್ರಾಮಾಂತರದ 4,861 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಅಳವಡಿಸಲಾಗುತ್ತದೆ. ಇದಕ್ಕಾಗಿ 25 ವರ್ಷಗಳಲ್ಲಿ 2 ಸಾವಿರ ಕೋ.ರೂ. ಹೂಡಿಕೆ ಮಾಡಲು ಗೈಲ್‌ ಸಂಸ್ಥೆ ನಿರ್ಧರಿಸಿದೆ.

ಸಾರಿಗೆ ಕ್ಷೇತ್ರಕ್ಕೆ ಸಿಎನ್‌ಜಿ :

ಸಾರಿಗೆ ವಲಯಕ್ಕೆ ಸಿಎನ್‌ಜಿ ಅನಿಲ ಪೂರೈಸುವ 100 ಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಎಂಸಿಎಫ್‌ನಲ್ಲಿ ಡಿ. 15ರಿಂದ ಪೂರ್ಣ ಸಾಮರ್ಥ್ಯದೊಂದಿಗೆ ಸಿಎನ್‌ಜಿ ಬಳಸಿ ಯೂರಿಯಾ ಉತ್ಪಾದನೆ ಆಗುತ್ತಿದೆ. ಎಂಸಿಎಫ್‌ನ ಗೈಲ್‌ ಕೇಂದ್ರದಿಂದ ಎಂಆರ್‌ಪಿಎಲ್‌ ಮತ್ತು ಒಎಂಪಿಎಲ್‌ಗೆ ಅನಿಲ ಸರಬರಾಜು ಪೈಪ್‌ಲೈನನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌  ಜ. 20ರಂದು ಉದ್ಘಾಟಿಸುವ ಸಾಧ್ಯತೆಯಿದೆ.

ಮಂಗಳೂರು ಮತ್ತು ಉಡುಪಿ ಭಾಗಕ್ಕೆ ಸಿಟಿ ಗ್ಯಾಸ್‌ ಸರಬರಾಜು ಮಾಡುವುದಕ್ಕಾಗಿ ಮಂಗಳೂರಿನಿಂದ ಪೈಪ್‌ಲೈನ್‌ ಅಳವಡಿಕೆ ಆರಂಭಿಸಲಾಗಿದೆ. ಅದು ಪೂರ್ಣವಾದ ಬಳಿಕ ಜಿಲ್ಲೆಯಾದ್ಯಂತ ಸರಬರಾಜು ಮಾಡಲು ಪೈಪ್‌ಲೈನ್‌ ಕಾಮಗಾರಿ ಆರಂಭಿಸಲಾಗುವುದು. 8 ವರ್ಷಗಳ ಒಳಗೆ ಜಿಲ್ಲೆಯಾದ್ಯಂತ ಪೂರ್ಣ ಪ್ರಮಾಣದಲ್ಲಿ ಗ್ಯಾಸ್‌ ಸರಬರಾಜು ಆರಂಭಗೊಳ್ಳಲಿದೆ.– ವಿಜಯಾನಂದ,ಡಿಜಿಎಂ, ಗೈಲ್‌ ಲಿ., ಮಂಗಳೂರು ವಿಭಾಗ

ಸಿಎನ್‌ಜಿ ಪ್ರಯೋಜನಗಳು :

  • ಸಿಲಿಂಡರ್‌ನಷ್ಟೇ ಪ್ರಮಾಣದ ಅನಿಲ ಅದಕ್ಕಿಂತ ಶೇ. 20ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ.
  • ಇಂಗಾಲ ಬಿಡುಗಡೆ ಪ್ರಮಾಣ ಎಲ್‌ಪಿಜಿಗಿಂತ ಶೇ. 50ರಷ್ಟು ಕಡಿಮೆ.
  • ಸೋರಿಕೆಯಾದರೂ ವಾತಾವರಣದಲ್ಲಿ ಲೀನವಾಗುತ್ತದೆ.
  • ಬಳಸುವ ಅನಿಲಕ್ಕಷ್ಟೇ ಹಣ ಪಾವತಿ.
  • ಸಿಲಿಂಡರ್‌ ಮರುಪೂರಣ, ಬುಕ್ಕಿಂಗ್‌ ರಗಳೆಯಿಲ್ಲ.
  • ಎಲ್‌ಪಿಜಿಗೆ ಬಳಸುವ ಒಲೆಯನ್ನೇ ಬಳಸಬಹುದು. ಆದರೆ ಬರ್ನರ್‌ ಬದಲಿಸಬೇಕು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.